ಹೊಸ ಶಿಕ್ಷಣ ನೀತಿಯ ಮೂಲಕ ಭಾರತವನ್ನು ಬಲಗೊಳಿಸಲು ಬ್ರಿಟಿಷ್ ಕೌನ್ಸಿಲ್ ನೊಂದಿಗೆ ಒಪ್ಪಂದ


Team Udayavani, Dec 17, 2020, 3:12 PM IST

ಹೊಸ ಶಿಕ್ಷಣ ನೀತಿಯ ಮೂಲಕ ಭಾರತವನ್ನು ಬಲಗೊಳಿಸಲು ಬ್ರಿಟಿಷ್ ಕೌನ್ಸಿಲ್ ನೊಂದಿಗೆ ಒಪ್ಪಂದ

ಬೆಂಗಳೂರು : ರಾಜ್ಯದಲ್ಲಿ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯ ಮೂಲಕ ಭಾರತವನ್ನು ಮತ್ತಷ್ಟು ಬಲಗೊಳಿಸಲು ಬ್ರಿಟಿಷ್ ಕೌನ್ಸಿಲ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬ್ರಿಟಿಷ್ ಕೌನ್ಸಿಲ್ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ ಒಪ್ಪಂದ ಮಾಡಿಕೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ಹೊಸ ಶಿಕ್ಷಣ ನೀತಿಯ ಪ್ರಕಾರ ಒಪ್ಪಂದ ಮಾಡಿಕೊಂಡಿದ್ದು,ಉನ್ನತ ಶಿಕ್ಷಣ, ಸಂಶೋಧನೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಎರಡೂ ರಾಷ್ಟ್ರಗಳು ಸೇರಿ ಸಂವಾದ, ತಜ್ಞರ ಜೊತೆ ಚರ್ಚೆ ಮಾಡುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೀಲ ನಕ್ಷೆ ಸಿದ್ದಪಡಿಸಲಾಗುವುದು. ಇಂಗ್ಲಿಷ್ ಭಾಷೆಯ ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಸಂಶೋಧನೆ, ನಾವಿಣ್ಯತೆ ತರಲು ಪ್ರಾವೀಣ್ಯತೆ ಪಡೆದಿರುವ ಸಂಸ್ಥೆಗಳ ಸಹಕಾರ ಪಡೆಯಲಾಗುವುದು. ಇದು ಎರಡೂ ರಾಷ್ಟ್ರಗಳ ಸಂಬಂಧ ಬಲಗೊಳಿಸುತ್ತದೆ. ವಿದ್ಯಾರ್ಥಿಗಳಿಗೆ ಕಾಂಬಿನೇಷನ್ ಆಯ್ಕೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಕ್ರಿಯೆಟಿವ್ ಲರ್ನಿಂಗ್, ಕ್ರಿಟಿಕಲ್ ಲರ್ನಿಂಗ್, ಸೋಸಿಯಲ್ ಲರ್ನಿಂಗ್ ಎಲ್ಲದರ ಬಗ್ಗೆಯೂ ವಿನಿಮಯ ಮಾಡಿಕೊಳ್ಳಲಾಗುವುದು. ಸಂಪನ್ಮೂಲವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು. ಇದಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ:ಬಿಜೆಪಿ ಹಿರಿಯ ಮುಖಂಡ, ಗೋಂಡಾ ಕ್ಷೇತ್ರದ ಮಾಜಿ ಸಂಸದ ಸತ್ಯದೇವ್ ಕೋವಿಡ್ ನಿಂದ ಸಾವು

ಡಿಗ್ರಿ ಕಾಲೇಜುಗಳಿಗೆ ವಿವಿ ಮಾನ್ಯತೆ ನೀಡಲಾಗುವುದು. ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಬದಲಾಗುವಂತೆ ಮಾಡಲಾಗುವುದು. ಗುಣಮಟ್ಟ ಕೆಲವೇ ಶಿಕ್ಷಣ ಸಂಸ್ಥೆಗಳಿಗೆ ಮೀಸಲಾಗಿರುವುದನ್ನು ಎಲ್ಲ ಸಂಸ್ಥೆಗಳಿಗೂ ದೊರೆಯುವಂತೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಕಪ್ಪು ಹೊಗೆ.!

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಪರಿಸರ ಮಾಲಿನ್ಯ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

loka

MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು

western-Ghat

Western Ghat: ಡಾ.ಕಸ್ತೂರಿ ರಂಗನ್‌ ವರದಿ ತಿರಸ್ಕಾರ: ನಿರ್ಣಯ ಕೇಂದ್ರ ಸರಕಾರಕ್ಕೆ ರವಾನೆ

MUDA Case: ಯಾವುದೇ ಕ್ಷಣ ಇ.ಡಿ. ದಾಳಿ? ಪಿಎಂಎಲ್‌ಎಯಡಿ ಹೇಗೆ ತನಿಖೆ: ಸಿಎಂ ಸಿದ್ದರಾಮಯ್ಯ

MUDA Case: ಯಾವುದೇ ಕ್ಷಣ ಇ.ಡಿ. ದಾಳಿ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಕಪ್ಪು ಹೊಗೆ.!

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಪರಿಸರ ಮಾಲಿನ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.