![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 31, 2019, 8:15 AM IST
ಬೆಂಗಳೂರು: ಪ್ರತಿವರ್ಷದಂತೆ ಈ ಸಲವೂ ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ರಾಜಧಾನಿ ಸಜ್ಜಾಗಿದೆ. ನಗರದ ಜನರು ಮಧ್ಯರಾತ್ರಿ ಪಾರ್ಟಿ ಮಾಡಿ ಹೊಸ ವರ್ಷ ಆಚರಿಸಲು ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ನಗರ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಮೇಲ್ಸೆತುವೆಗಳನ್ನು ಇಂದು ರಾತ್ರಿ ಬಂದ್ ಮಾಡಲಾಗುವುದು. ಅದರಂತೆ ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ವಿಮಾನ ನಿಲ್ದಾಣ ರಸ್ತೆ, ವೈಟ್ ಪೀಲ್ಡ್ , ಹೆಚ್ಎಸ್ಆರ್ ಲೇಔಟ್, ಪುಲಿಕೇಶಿ ನಗರ, ರಿಚ್ಮಂಡ್ ಪ್ಲೈಒವರ್, ಡೈರಿ ಸರ್ಕಲ್, ಮಾರ್ಕೆಟ್ ರಸ್ತೆ, ಆನಂದರಾವ್ ಸರ್ಕಲ್, ಬನಶಂಕರಿ ಮೇಲ್ಸೆತುವೆಗಳನ್ನು ಇಂದು ರಾತ್ರಿ 10 ಗಂಟೆಯಿಂದ ಬಂದ್ ಮಾಡಲಾಗುವುದು ಎಂದು ವರದಿಯಾಗಿದೆ.
ಹೊಸ ವರ್ಷಾಚರಣೆಗೆ ಅತೀ ಹೆಚ್ಚು ಜನ ಸೇರುವ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲಲ್ಲಿ ಸಿಸಿ ಕ್ಯಾಮಾರಾಗಳು ಮತ್ತು ವಾಚ್ ಟವರ್ ಗಳನ್ನು ನಿರ್ಮಿಸಿ ಯಾವುದೇ ಅಹಿತಕರ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ.
ಹೊಸ ವರ್ಷಾಚರಣೆಯ ಹೆಸರಲ್ಲಿ ಕುಡಿದು ವಾಹನ ಚಲಾಯಿಸದವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.