Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಪ್ರಿಯಾಂಕಾ ಚೋಪ್ರಾ ಪತಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಆಗಿದ್ದೇನು?

Team Udayavani, Oct 16, 2024, 12:28 PM IST

1-nikk

ಪ್ರೇಗ್ (ಜೆಕ್ ಗಣರಾಜ್ಯ): ಇತ್ತೀಚೆಗೆ ಪ್ರೇಗ್‌ನಲ್ಲಿ(Prague, Capital of the Czech Republic) ನಡೆದ ಸಂಗೀತ ಕಚೇರಿಯಲ್ಲಿ ನಿಕ್ ಜೋನಾಸ್ ಅವರು ಭದ್ರತಾ ಬೆದರಿಕೆಯನ್ನು ಎದುರಿಸಿದ್ದಾರೆ. ಪ್ರೇಕ್ಷಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬ ಅವರತ್ತ ಲೇಸರ್ ಗುರಿಯಿಟ್ಟುಕೊಂಡಾಗ ನಿಕ್ ಜೋನಾಸ್ ಭಯದಿಂದ ವೇದಿಕೆಯಿಂದ ನಿರ್ಗಮಿಸಿದ್ದಾರೆ.

ಲೇಸರ್ ಗುರಿಯಾಗಿಸಿಕೊಂಡ ತತ್ ಕ್ಷಣವೇ ತಮ್ಮ ಭದ್ರತಾ ತಂಡವನ್ನು ಎಚ್ಚರಿಸಿದರು. ಸಂಗೀತ ಕಚೇರಿಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ನಿಕ್ ಜೋನಾಸ್ ಸಹೋದರರಾದ ಕೆವಿನ್ ಮತ್ತು ಜೋ ಅವರೂ ಬಳಿಕ ವೇದಿಕೆಯಲ್ಲಿ ಉಳಿದುಕೊಂಡರು.

ಭದ್ರತಾ ಸಿಬಂದಿ ಕಾರ್ಯಪ್ರವೃತ್ತರಾಗಿ ನಿಕ್‌ ಅವರತ್ತ ಲೇಸರ್ ಗುರಿಪಡಿಸಿದ ವ್ಯಕ್ತಿಯನ್ನು ಗುರುತಿಸಿ ಸ್ಥಳದಿಂದ ಹೊರ ಹಾಕಿದ್ದಾರೆ. ನಿಕ್ ಮತ್ತು ಉಳಿದವರೆಲ್ಲರೂ ಸುರಕ್ಷಿತವಾಗಿರುವುದು ಸಂತಸ ತಂದಿದೆ ಎಂದು ಅನೇಕ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Jonas Daily News (@jonasdailynews_)

ಸಾಮಾಜಿಕ ಮಾಧ್ಯಮದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದ , ನಿಕ್ ಜೊನಾಸ್ ಮಂಗಳವಾರ ಪೋಸ್ಟ್ ಮೂಲಕ ತಮ್ಮ ಪುನರಾಗಮನವನ್ನು ಘೋಷಿಸಿದ್ದಾರೆ. ಒಂದೆರಡು ಸಂತಸದ ಚಿತ್ರಗಳನ್ನು ಹಂಚಿಕೊಂಡು “ಸಾಮಾಜಿಕ ಮಾಧ್ಯಮದಿಂದ ನನಗೆ ಸ್ವಲ್ಪ ಸಮಯ ವಿರಾಮ ತೆಗೆದು ಕೊಂಡಿದ್ದೆ. ಬಳಿಕ ಈ ಮಹಾನ್ ಛಾಯಾಗ್ರಾಹಕ ಈ ನೀಲಿ ಗೋಡೆಯ ಮುಂದೆ ನನ್ನ ಈ ಕೂಲ್ ಫೋಟೋಗಳು ತೆಗೆದುಕೊಳ್ಳುವಂತೆ ಮಾಡಿದೆ’ ಎಂದು ಬರೆದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ 2018 ರಲ್ಲಿ ವಿವಾಹವಾಗಿದ್ದರು. 2022 ರಲ್ಲಿ ಬಾಡಿಗೆ ತಾಯ್ತನದ ಮೂಲಕ ತಮ್ಮ ಪುತ್ರಿ ಮಾಲ್ತಿ ಮೇರಿಯನ್ನು ಸ್ವಾಗತಿಸಿದ್ದರು.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

Space station on Moon, research for habitable planet: China announcement

ಚಂದ್ರನ ಮೇಲೆ ಬಾಹ್ಯಾಕಾಶ ಕೇಂದ್ರ, ಜೀವಿಸಬಲ್ಲ ಗ್ರಹ ಸಂಶೋಧನೆ: ಚೀನಾ

Information next month about the existence of aliens!

NASA: ಏಲಿಯನ್ಸ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.