ಕೊವಿಶೀಲ್ಡ್‌ನಿಂದ ಪುರುಷತ್ವಕ್ಕೆ ಹಾನಿಯಿಲ್ಲ: ಕೆಎಂಸಿ ಸಂಶೋಧನೆ

ಲಸಿಕೆಯ ಸುರಕ್ಷೆಯ ಬಗ್ಗೆ ಇನ್ನಷ್ಟು ಭರವಸೆ ಹೆಚ್ಚಾಗಿದೆ

Team Udayavani, Sep 14, 2022, 11:41 AM IST

ಕೊವಿಶೀಲ್ಡ್‌ನಿಂದ ಪುರುಷತ್ವಕ್ಕೆ ಹಾನಿಯಿಲ್ಲ: ಕೆಎಂಸಿ ಸಂಶೋಧನೆ

ಉಡುಪಿ: ಕೊರೊನಾ ಮಹಾಮಾರಿಯನ್ನು ಮಣಿಸಲು ಕೊವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಪುರುಷತ್ವ ಹರಣವಾಗಲಿದೆ ಎಂಬುದು ಶುದ್ಧ ಸುಳ್ಳು ಎಂದು ಮಣಿಪಾಲ ಕೆಎಂಸಿ ವೈದ್ಯರ ತಂಡ ನಡೆಸಿದ ಸಂಶೋಧನೆಯಿಂದ ಸಾಬೀತಾಗಿದೆ.

ಇದನ್ನೂ ಓದಿ:ಪಂಜಾಬ್:ಆಮ್ ಆದ್ಮಿ ಪಕ್ಷದ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿ, ಆಫರ್ ನೀಡಿತ್ತು: ಕೇಜ್ರಿವಾಲ್

ಸಂಶೋಧನೆಗೆ 53 ಪುರುಷರ ವೀರ್ಯವನ್ನು ಬಳಸಲಾಗಿದೆ. ಅವರು ಕೊರೊನಾ ಲಸಿಕೆ ಪಡೆಯವ ಮೊದಲ ಹಾಗೂ 2 ಡೋಸ್‌ ಕೊವಿಶೀಲ್ಡ್‌ ಪಡೆದ ಅನಂತರದ ವೀರ್ಯವನ್ನು ಸಂಶೋಧನೆಗೆ ಬಳಸಲಾಗಿದ್ದು, ಯಾರೊಬ್ಬರಲ್ಲಿಯೂ ಪುರುಷತ್ವ ಫ‌ಲವತ್ತತೆಯ ಕೊರತೆ ಕಂಡುಬಂದಿಲ್ಲ.

ಹೀಗಾಗಿ ಕೊವಿಶೀಲ್ಡ್‌ ಲಸಿಕೆಯಿಂದ ಪುರುಷತ್ವದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಸಂಶೋಧನ ತಂಡದ ಮುಖ್ಯಸ್ಥರಾದ ಕೆಎಂಸಿ ಭೂಣಶಾಸ್ತ್ರ ವಿಭಾಗದ ಪ್ರೊ| ಸತೀಶ್‌ ಅಡಿಗ ತಿಳಿಸಿದರು. ಮಾಹೆ ಕುಲಪತಿ ಲೆ| ಜ| ಡಾ|ಎಂ.ಡಿ. ವೆಂಕಟೇಶ್‌ ಪ್ರತಿಕ್ರಿಯಿಸಿ, ಈ ಸಂಶೋಧನೆಯಿಂದ ಕೊವಿಶೀಲ್ಡ್‌ ಲಸಿಕೆ ಬಗ್ಗೆ ಇದ್ದಂತಹ ಹಲವು ಊಹಾ ಪೋಹಕ್ಕೆ ಉತ್ತರ ಸಿಕ್ಕಿದೆ. ಲಸಿಕೆಯ ಸುರಕ್ಷೆಯ ಬಗ್ಗೆ ಇನ್ನಷ್ಟು ಭರವಸೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕೆಎಂಸಿ ಡೀನ್‌ ಡಾ| ಶರತ್‌ ರಾವ್‌ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹ್ಯುಡ್ರೊಮ್‌ ಯೈಫ‌ದಾ, ಶುಭಶ್ರೀ ಉಪ್ಪಂಗಳ, ವಾಣಿ ಲಕ್ಷ್ಮೀ ಹಾಗೂ ಗುರುಪ್ರಸಾದ್‌ ಕಳ್ತೂರು ಸಂಶೋಧನ ತಂಡದಲ್ಲಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.