![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 16, 2024, 12:48 AM IST
ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿಯ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಜುಲೈ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ಡಾ| ರಣದೀಪ್ ಸೂಚಿಸಿದರು.
5 ವರ್ಷಗಳಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆದಿರಲಿಲ್ಲ. ಪ್ರಸಕ್ತ ಸಾಲಿನಲ್ಲಿ ಎಲ್ಲ ವೃಂದಗಳಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದ್ದು ಜು.27 ರಂದು ಕೌನ್ಸೆಲಿಂಗ್ ನಡೆಯ ಲಿದೆ. ಪ್ರತಿವರ್ಷ ಎಪ್ರಿಲ್, ಮೇ ತಿಂಗಳಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಲೋಕಸಭೆ ಚುನಾವಣೆಯ ನೀತಿಸಂಹಿತೆ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ಪ್ರಕ್ರಿಯೆ ಆರಂಭವಾಗಿದೆ.
ವರ್ಗಾವಣೆ ಪ್ರಮುಖ ದಿನಾಂಕ
ಜೂ.15 ವರ್ಗಾವಣೆ ಅಧಿಸೂಚನೆ, ಜು. 6ರಿಂದ 10ರ ವರೆಗೆ ಅರ್ಜಿ ಸ್ವೀಕಾರ (ಐದು ದಿನಗಳ ಕಾಲಾವಕಾಶ), ಜುಲೈ 18 ವರ್ಗಾವಣೆ ಅರ್ಜಿಗಳ ತಾತ್ಕಾಲಿಕ ಪಟ್ಟಿ ಪ್ರಕನೆೆ, ಜು. 24 ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ (7 ದಿನ), ಜು.26 ಅಂತಿಮ ವರ್ಗಾವಣೆ ಪಟ್ಟಿ ಬಿಡುಗಡೆ, ಜು.27ರಂದು ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ, ಜು.31 ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.