On Camera: ಚಿನ್ನದ ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ವ್ಯಕ್ತಿ!

ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿರುವುದಾಗಿ ವರದಿ ತಿಳಿಸಿದೆ.

Team Udayavani, Apr 20, 2023, 2:56 PM IST

On Camera: ಚಿನ್ನದ ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ವ್ಯಕ್ತಿ!

ಪಾಟ್ನಾ: ಆಭರಣ ತಯಾರಿಕಾ ಅಂಗಡಿಯೊಂದರಲ್ಲಿ ಚಿನ್ನದ ಕೆಲಸ ಮಾಡುತ್ತಿರುವ ಸಂದರ್ಭದಲ್ಲೇ ವ್ಯಕ್ತಿಯೊಬ್ಬ ದಿಢೀರನೆ ಕುಸಿದು ಬಿದ್ದು ಕೊನೆಯುಸಿರೆಳೆದಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಚಾಟ್‌ಜಿಪಿಟಿ ಸಹಾಯ ಪಡೆದು ಪರೀಕ್ಷೆಗೆ ಓದಿದ ವಿದ್ಯಾರ್ಥಿ: 3 ದಿನ ಕಲಿತು 94% ಅಂಕ ತೆಗೆದ.!

ವರದಿಯ ಪ್ರಕಾರ, ಕುಶಲಕರ್ಮಿಯನ್ನು ಪಿಂಟು ಕುಮಾರ್‌ ಎಂದು ಗುರುತಿಸಲಾಗಿದೆ. ಕೆಲಸ ಮಾಡುತ್ತಿರುವ ವೇಳೆಯಲ್ಲಿ ಅವರ ಆರೋಗ್ಯ ಹದಗೆಟ್ಟು ಮೃತಪಟ್ಟಿರುವುದಾಗಿ ವರದಿ ವಿವರಿಸಿದೆ.

ಬಿಹಾರದ ಬಾಗಲ್ಪುರದಲ್ಲಿ ಬುಧವಾರ (ಎ.19) ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಕೋಲ್ಕತಾ ನಿವಾಸಿ ಎಂದು ಸ್ಥಳೀಯ ಅಮರ್‌ ಉಜಾಲಾ ದಿನಪತ್ರಿಕೆ ವರದಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ಕುಮಾರ್‌ ಅವರು ವಿಕೇಶ್‌ ಕುಮಾರ್‌ ಎಂಬವರ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

Juice Vendor Arrested For Mixing Urine In Drinks

U.P: ಜ್ಯೂಸ್‌ಗೆ ಮೂತ್ರ ಬೆರೆಸಿ ನೀಡುತ್ತಿದ್ದ ವ್ಯಾಪಾರಿ: ಕ್ಯಾನ್‌ನಲ್ಲಿತ್ತು ಮಾನವ ಮೂತ್ರ!

ಚಿಕಿತ್ಸೆಗೆ ಬಂದವನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Tragedy: ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.