‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

ಇರಾನ್‌ ಜತೆಗಿನ ಯೋಜನೆ ಬಗ್ಗೆ ಭಾರತ ದೀರ್ಘಕಾಲದ ಸಂಬಂಧವನ್ನು ಹೊಂದಿದೆ.

Team Udayavani, May 15, 2024, 10:45 AM IST

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

ನವದೆಹಲಿ: ಚಾಬಹಾರ್‌ ಬಂದರನ್ನು ಹತ್ತು ವರ್ಷಗಳ ಕಾಲ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಭಾರತ ಇರಾನ್‌ ಜತೆ ಹತ್ತು ವರ್ಷಗಳ ಕಾಲ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಅಮೆರಿಕ ತೀವ್ರ ಆಕ್ಷೇಪ ಎತ್ತಿ ದಿಗ್ಬಂಧನ ಎದುರಿಸುವ ಎಚ್ಚರಿಕೆ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌, ಈ ಯೋಜನೆಯಿಂದ ಎಲ್ಲಾ ಪ್ರದೇಶಕ್ಕೂ ಲಾಭವಾಗಲಿದೆ. ಯಾರು ಈ ಒಪ್ಪಂದದ ಬಗ್ಗೆ ಟೀಕೆ ವ್ಯಕ್ತಪಡಿಸುತ್ತಾರೋ ಅವರು ಸಂಕುಚಿತ ದೃಷ್ಟಿಕೋನ ಹೊಂದಿರಬಾರದು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

ಇರಾನ್‌ ರಹಸ್ಯವಾಗಿ ಅಣ್ವಸ್ತ್ರ ಯೋಜನೆ ನಡೆಸುತ್ತಿದೆ ಎಂದು ದೂರುತ್ತಲೇ ಬಂದಿರುವ ಅಮೆರಿಕ, ಆ ದೇಶದ ಮೇಲೆ ಹಲವು ದಿಗ್ಬಂಧನಗಳನ್ನು ವಿಧಿಸಿದೆ. ಇಂತಹ ಸಂದರ್ಭದಲ್ಲೇ ಇರಾನ್‌ ಜತೆ ಭಾರ ಒಪ್ಪಂದ ಮಾಡಿಕೊಂಡಿರುವುದು ಅಮೆರಿಕದ ಆಕ್ರೋಶಕ್ಕೆ ಕಾರಣವಾಗಿದೆ.

ಚಾಬಹಾರ್‌ ಬಂದರಿಗೆ ಸಂಬಂಧಿಸಿದಂತೆ ಇರಾನ್‌ ಜತೆ ಒಪ್ಪಂದ ಮಾಡಿಕೊಂಡಿರುವುದಕ್ಕೆ ಕೆಲವೊಂದು ಆಕ್ಷೇಪಗಳನ್ನು ನಾನೂ ಗಮನಿಸಿದ್ದೇನೆ. ನಿಜಕ್ಕೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ. ಆದರೆ ಜನರು ಈ ಬಗ್ಗೆ ಸಂಕುಚಿತ ದೃಷ್ಟಿಕೋನ ಹೊಂದಿರುತ್ತಾರೆ ಎಂಬುದನ್ನು ನಾನು ಒಪ್ಪುವುದಿಲ್ಲ. ಈ ಹಿಂದೆಯೂ ಚಾಬಹಾರ್‌ ಬಂದರು ಬಗ್ಗೆ ಅಮೆರಿಕದ ನಡವಳಿಕೆ ಹೇಗಿತ್ತು? ಚಾಬಹಾರ್‌ ಬಂದರಿನ ಪ್ರಸ್ತುತ ಅಗತ್ಯತೆಯ ಬಗ್ಗೆ ಅಮೆರಿಕ ಪ್ರಶಂಶಿಸಬೇಕು, ಈ ಬಗ್ಗೆ ನಾವು ಕಾರ್ಯಪ್ರವೃತ್ತರಾಗುವುದಾಗಿ ಎಸ್.ಜೈಶಂಕರ್‌ ತಿಳಿಸಿದ್ದಾರೆ.

ಇರಾನ್‌ ಜತೆಗಿನ ಯೋಜನೆ ಬಗ್ಗೆ ಭಾರತ ದೀರ್ಘಕಾಲದ ಸಂಬಂಧವನ್ನು ಹೊಂದಿದೆ. ಆದರೆ ದೀರ್ಘಕಾಲದ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿರಲಿಲ್ಲವಾಗಿತ್ತು. ಇದೀಗ ಸಮಸ್ಯೆಯನ್ನು ಬಗೆಹರಿಸಿಕೊಂಡ ಬಳಿಕ ದೀರ್ಘಕಾಲದ ಒಪ್ಪಂದಕ್ಕೆ ಭಾರತ ಮತ್ತು ಇರಾನ್‌ ಸಹಿ ಹಾಕಿರುವುದಾಗಿ ಜೈಶಂಕರ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಪ್ರಮೋದ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-police

New Criminal ಕಾನೂನು ಜಾರಿ: ಪೊಲೀಸ್‌ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

Exam

NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ

1—dsadssad

Maharashtra; ಕರ್ನಾಟಕದಂತೆ ಸ್ತ್ರೀಯರಿಗೆ ಮಾಸಿಕ ನೆರವು

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಪ್ರಮೋದ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.