![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 27, 2021, 1:26 PM IST
ಪುಣೆ : ಆಳಂದಿಯಲ್ಲಿರುವ ವಿಠ್ಠಲನ ದರ್ಶನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಗುಂಪಿಗೆ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತು ಮಂದಿ ಯಾತ್ರಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಪುಣೆಯ ವಡಗಾವ್ ಮಾವೆಲ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಪುಣೆಯಿಂದ ಇಪ್ಪತೈದು ಕಿಲೋಮೀಟರ್ ದೂರದಲ್ಲಿರುವ ಆಳಂದಿ ವಿಠ್ಠಲ ದೇವಸ್ಥಾನಕ್ಕೆ ಭಕ್ತರ ತಂಡವೊಂದು ಪಾದಯಾತ್ರೆಯ ಮೂಲಕ ತೆರಳುತ್ತಿತ್ತು, ಈ ವೇಳೆ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ಯಾತ್ರಾರ್ಥಿಗಳ ಗುಂಪಿಗೆ ಹಿಂದಿನಿಂದ ಬಂದ ಜೀಪೊಂದು ಡಿಕ್ಕಿ ಹೊಡೆದಿದೆ, ಘಟನೆಯಲ್ಲಿ ಸುಮಾರು ಇಪ್ಪತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಬೇರೆ ಬೇರೆ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಡ್ಗಾಂವ್ ಮಾವಲ್ ಪೊಲೀಸರು ತಿಳಿಸಿದ್ದಾರೆ.
ಜೀಪು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ಇದನ್ನೂ ಓದಿ : ಲಸಿಕೆ ಹಾಕಲು ಬಂದ ಆರೋಗ್ಯ ಸಿಬ್ಬಂದಿಯನ್ನು ಕಂಡು, ಮೈಯಲ್ಲಿ ದೇವರು ಬಂದಂತೆ ನಟಿಸಿದ ಭೂಪ.!
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.