ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಕಟ್ಟಿ ಬೆಳೆಸಿದ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ


Team Udayavani, Nov 8, 2021, 7:20 PM IST

ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಕಟ್ಟಿ ಬೆಳೆಸಿದ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ

ಉಳ್ಳಾಲ : ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ದೆಹಲಿಯಲ್ಲಿ ದೇಶದ ಅತ್ಯುನ್ನತ ನಾಲ್ಕನೇಯ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಂದ ಪಡೆಯುತ್ತಿದ್ದಂತೆ ಹಾಜಬ್ಬ ಅವರ ಶ್ರಮದಿಂದ ಅಭಿವೃದ್ಧಿಯಾದ ನ್ಯೂಪಡು³ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಜಬ್ಬ ಪ್ರಶಸ್ತಿ ಪಡೆಯುತ್ತಿರುವ ವಿಡಿಯೋ ಚಿತ್ರಣವನ್ನು ಡಿಜಿಟಲ್‌ ಪರದೆಯಲ್ಲಿ ವೀಕ್ಷಿಸಿ ಸಂಭ್ರಮಿಸಿದರೆ, ಹಾಜಬ್ಬ ಅವರ ಮನೆಯಲ್ಲಿ ಮೊಬೈಲ್‌ ಮೂಲಕ ಪತ್ನಿ ಅವರು ಪ್ರಶಸ್ತಿ ಸ್ವೀಕರಿಸುವ ಚಿತ್ರಣವನ್ನು ವೀಕ್ಷಣೆ ಮಾಡಿದರು.

ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರು, ಹರೇಕಳ ಗ್ರಾಮದ ಅಧ್ಯಕ್ಷ ಬದ್ರುದ್ದೀನ್‌, ಸತ್ತಾರ್‌ ಸೇರಿದಂತೆ ಸ್ಥಳೀಯರು ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್‌ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್‌ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ ಪಡೆಯುವ ವೀಡಿಯೋವನ್ನು ಪ್ರಾಜೆಕ್ಟರ್‌ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಪತ್ನಿ ಮೈಮುನಾ , ಪುತ್ರ ಇಸ್ಮಾಯಿಲ್‌ ಹಾಗೂ ಸಂಬಂಧಿ ನಾಸಿರ್‌ ಹಾಗೂ ಇಬ್ಬರು ಪುತ್ರಿಯರು ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಪಡೆಯುವುದನ್ನು ನೋಡಿ ಆನಂದಿಸಿದರು.

ಇದನ್ನೂ ಓದಿ : ಅಪ್ಪು ಪುಟ್ಟ ಅಭಿಮಾನಿಯಿಂದ ನೇತ್ರದಾನ ಮಾಡುವ ಸಂದೇಶ ಮತ್ತು ಶಪಥ

ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಣ್‌ ಪೊದುವಾಳ್‌ ಮಾತನಾಡಿ ಹಾಜಬ್ಬರವರು ಪದ್ಮಶ್ರೀ ಪುರಸ್ಕಾರ ಪಡೆದಿರುವುದು ಈ ನಾಡಿಗೆ ಸಂದ ಗೌರವ ಇದರಿಂದ ಶಾಲೆಯೊಂದಿಗೆ ಇಲ್ಲಿ ಕಲಿತ ವಿದ್ಯಾರ್ಥಿಗಳು, ಮತ್ತು ಇಲ್ಲಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಒಂದು ಹೆಮ್ಮೆಯ ಸಂಗತಿ ಎಂದರು.

ಹರೇಕಳ ಗ್ರಾಮ ಪಂಚಾಯತ್‌ ಅಧ್ಯಕ್ಷ ಬದ್ರುದ್ದೀನ್‌ ಮಾತನಾಡಿ ಶಾಲೆಯನ್ನೇ ಆಸ್ತಿಯನ್ನಾಗಿ ಮಾಡಿರುವ ಹಾಜಬ್ಬ ಅವರಿಗೆ ಪ್ರಶಸ್ತಿ ಸಂದಿರುವುದು ಹರೇಕಳ ಗ್ರಾಮದ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವಂತೆ ಮಾಡಿದೆ ಎಂದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.