Pak Policy: ಪಾಕ್‌ ನ ಭಯೋತ್ಪಾದನೆ ಚಾಳಿಯ ನೀತಿಯನ್ನು ಅಪ್ರಸ್ತುತಗೊಳಿಸಿದ್ದೇವೆ: ಜೈಶಂಕರ್‌

ಕೆನಡಾದ ರಾಜಕೀಯದಲ್ಲಿ ಖಲಿಸ್ತಾನಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ.

Team Udayavani, Jan 2, 2024, 2:44 PM IST

Pak Policy: ಪಾಕ್‌ ನ ಭಯೋತ್ಪಾದನೆ ಚಾಳಿಯ ನೀತಿಯನ್ನು ಅಪ್ರಸ್ತುತಗೊಳಿಸಿದ್ದೇವೆ: ಜೈಶಂಕರ್‌

ನವದೆಹಲಿ: ಗಡಿಯಾಚೇಗಿನ ಭಯೋತ್ಪಾದನೆ ನೀತಿಯನ್ನು ಬಳಸುವ ಮೂಲಕ ಪಾಕಿಸ್ತಾನ ಭಾರತವನ್ನು ವಿಶ್ವಸಂಸ್ಥೆ ಟೇಬಲ್‌ ಗೆ ಕರೆತರುವ ತಂತ್ರ ಅನುಸರಿಸುತ್ತಿರುವುದಾಗಿ ತಿಳಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ.ಶಂಕರ್‌ ಅವರು, ಪಾಕ್‌ ನ ಹಳೆ ಚಾಳಿಯ ನೀತಿಯನ್ನು ಭಾರತ ಅಪ್ರಸ್ತುತಗೊಳಿಸಿದೆ ಎಂದರು.

ಇದನ್ನೂ ಓದಿ:Dandeli: ಶಾಲೆಯ ಬೀಗ‌ ಮುರಿದು ಕಳ್ಳರ ಕೈಚಳಕ… ದಾಖಲೆಗಳು ಚೆಲ್ಲಾಪಿಲ್ಲಿ

ಎಎನ್‌ ಐ ಸಂದರ್ಶನದಲ್ಲಿ ಮಾತನಾಡಿದ ಜೈಶಂಕರ್‌, ಪಾಕಿಸ್ತಾನ ಹಲವು ದಶಕಗಳಿಂದಲೂ ಗಡಿಯಾಚೇಗಿನ ಭಯೋತ್ಪಾದನೆಯ ನೆಪದಲ್ಲಿ ಭಾರತವನ್ನು ವಿಶ್ವಸಂಸ್ಥೆಯಲ್ಲಿ ಕಟ್ಟಿಹಾಕಲು ಪ್ರಯತ್ನಿಸಿತ್ತು. ಇದು ಪಾಕ್‌ ನ ಮೂಲಭೂತ ನೀತಿಯಾಗಿತ್ತು. ಆದರೆ ಭಾರತ ಈಗ ಪಾಕ್‌ ನ ಕುಟಿಲ ನೀತಿಯನ್ನು ಅಪ್ರಸ್ತುತಗೊಳಿಸಿದೆ ಎಂದು ಹೇಳಿದರು.

ನಾವು ನೆರೆಯ ದೇಶದೊಂದಿಗೆ ವ್ಯವಹರಿಸುವುದಿಲ್ಲ ಎಂಬುದು ಒಂದು ಪ್ರಕರಣವಲ್ಲ. ಕೊನೆಗೂ ನೆರೆಹೊರೆಯವರು, ನೆರೆಹೊರೆಯವರಾಗಿರುತ್ತಾರೆ. ಆದರೆ ಪಾಕಿಸ್ತಾನ ನಿಗದಿಗೊಳಿಸುವ ನೀತಿಯ ಆಧಾರದ ಮೇಲೆ ನಾವು ವ್ಯವಹರಿಸುವುದಿಲ್ಲ. ಪಾಕಿಸ್ತಾನವೇ ಭಯೋತ್ಪಾದನೆ ವಿಚಾರದಲ್ಲಿ ವಿಶ್ವಸಂಸ್ಥೆಯಲ್ಲಿ ಮಾತುಕತೆಯ ಟೇಬಲ್‌ ಗೆ ಬರಬೇಕು ಎಂದು ಜೈಶಂಕರ್‌ ಪ್ರತಿಪಾದಿಸಿದ್ದಾರೆ.

ಕೆನಡಾದಲ್ಲಿನ ಖಲಿಸ್ತಾನಿ ಚಳವಳಿಯ ತೀವ್ರತೆ ಕುರಿತು ಮಾತನಾಡಿದ ಅವರು, ಕೆನಡಾದ ನೆಲದಲ್ಲಿ ಖಲಿಸ್ತಾನಿ ಸಂಘಟನೆಗೆ ಭಾರತ ಮತ್ತು ಕೆನಡಾದ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡುವ ಚಟುವಟಿಕೆಯಲ್ಲಿ ತೊಡಗಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಕೆನಡಾದ ರಾಜಕೀಯದಲ್ಲಿ ಖಲಿಸ್ತಾನಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಅಷ್ಟೇ ಅಲ್ಲ ರಾಜತಾಂತ್ರಿಕ ಸಂಬಂಧ ಹಾಳು ಮಾಡುವ ಚಟುವಟಿಕೆಯಲ್ಲಿ ತೊಡಗಲು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ದುರದೃಷ್ಟವಶಾತ್‌ ಇದು ಕೆನಡಾ ರಾಜಕೀಯದ ಸ್ಥಿತಿಯಾಗಿದೆ ಎಂದು ಜೈಶಂಕರ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.