ಆನ್ಲೈನ್ನಲ್ಲಿ ಪ್ಯಾನ್ ಕಾರ್ಡ್ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ
Team Udayavani, Oct 28, 2020, 6:41 PM IST
ಮಣಿಪಾಲ್: ಬ್ಯಾಂಕ್ ಆಧಾರಿತ ವಿವಿಧ ವ್ಯವಹಾರಗಳಿಗೆ ಬಳಕೆ ಮಾಡುವ ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಈಗ ಇ ಪ್ಯಾನ್ ಕಾರ್ಡ್ ಆಗಿ ಬದಲಾಗಿದೆ. ಆಧಾರ್ ಕಾರ್ಡ್ ಮಾಹಿತಿಯನ್ನು ಒದಗಿಸಿ ಇ-ಪ್ಯಾನ್ ಕಾರ್ಡ್ ಪಡೆಯುವ ಯೋಜನೆಯಂತೆ ಹಲವಾರು ಮಂದಿ ಹೊಸ ಕಾರ್ಡ್ ಪಡೆದುಕೊಂಡಿದ್ದಾರೆ. ಆದರೆ, ಆನ್ಲೈನ್ನಲ್ಲಿ ಪ್ಯಾನ್ ಕಾರ್ಡ್ ವಿವರ ಬದಲಾಯಿಸೋದು ಹೇಗೆ? ಎಂಬುದರ ವಿವರ ಇಲ್ಲಿದೆ.
ಏನಿದು ಇ ಪ್ಯಾನ್?
ಎಲೆಕ್ಟ್ರಾನಿಕ್-ಪ್ಯಾನ್ ಕಾರ್ಡ್ ಇದರ ವಿಸ್ತೃತ ರೂಪ. ಇ ಪ್ಯಾನ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು.
ಪ್ಯಾನ್ ಕಾರ್ಡ್ ವಿವರ ಬದಲಾಯಿಸೋದು ಹೇಗೆ?
– Tin & NSDL ಹಾಗೂ UTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ.
– ಮುಖ್ಯಪುಟದ ಸರ್ವೀಸ್ ಆಯ್ಕೆಯಲ್ಲಿ ‘PAN’ ಆರಿಸಿಕೊಳ್ಳಿ
– ಹೊಸ ಪುಟದಲ್ಲಿ ಡೇಟಾ ಆಯ್ಕೆಯಲ್ಲಿ ಬದಲಾವಣೆ/ತಿದ್ದುಪಡಿ ಆಯ್ಕೆ ಮೇಲೆ Apply ಮಾಡಿ
– PAN ಸಂಖ್ಯೆ, ಮತ್ತೆ ಪ್ರಿಂಟ್ ಮಾಡುವ ಪ್ಯಾನ್ ಕಾರ್ಡ್ ಆಯ್ಕೆ ಮಾಡಿಕೊಳ್ಳಿ.
– Correct ಕೆಟಗೆರಿಯಲ್ಲಿ ಬೇರೆ ಆಯ್ಕೆ ಮಾಡಿಕೊಳ್ಳಿ.
– ಹೆಸರು, ಹುಟ್ಟಿದ ದಿನಾಂಕ, ಇಮೇಲ್ ಐಡಿ ಬದಲಾವಣೆ ಮಾಡಿ ಸಬ್ಮಿಟ್ ಮಾಡಿ.
– PAN ಅಪ್ಲಿಕೇಷನ್ ಅರ್ಜಿ ಮೇಲೆ ಕ್ಲಿಕ್ ಮಾಡಿ
– ಇ ಕೆವೈಸಿ ಸ್ಕ್ಯಾನ್ ಪ್ರತಿ ಸಲ್ಲಿಸಬೇಕಾಗುತ್ತದೆ
– ಹೆಸರು, ವಿಳಾಸ, ವಯಸ್ಸು ದೃಢೀಕರಣ ಪತ್ರ, ಐಡಿ ದಾಖಲೆ, ಇತ್ಯಾದಿ ದಾಖಲೆ ಸಲ್ಲಿಸಬೇಕಾಗುತ್ತದೆ.
– NSDL ಆನ್ ಲೈನ್ ಕಚೇರಿ ಮೂಲಕವೇ ದಾಖಲೆ ಸಲ್ಲಿಸಿ, ಇ ಪೇಮೆಂಟ್ ಮಾಡಿ ರಸಿತಿ ಪಡೆಯಬಹುದು. ಇದಾದ ಬಳಿಕ ತಿದ್ದುಪಡಿಯನ್ನು ಮಾಡಲಾಗುತ್ತದೆ.
ಇ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?
– UTI & ITSL ಮೂಲಕ ಹೊಸ ಪ್ಯಾನ್ ಪಡೆಯಲು ಬಯಸುವವರು ಹಾಗೂ ಪ್ಯಾನ್ ಕಾರ್ಡಿನಲ್ಲಿ ಬದಲಾವಣೆ ಬಯಸುವವರು ಆನ್ ಲೈನ್ ನಲ್ಲಿ ಇ-ಪ್ಯಾನ್ ಕಾರ್ಡ್ NSDL ಹಾಗೂ UTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ
– ಡೌನ್ ಲೋಡ್ ಇ ಪ್ಯಾನ್ ಕಾರ್ಡ್ ಕ್ಲಿಕ್ ಮಾಡಿ
– ಚಾಲ್ತಿ ಪ್ಯಾನ್ ಬದಲಾವಣೆ ಬಯಸುವವರು PAN, ಆಧಾರ್, ಹುಟ್ಟಿದ ದಿನಾಂಕ. ಇತ್ಯಾದಿ ಪ್ರಮುಖ ಮಾಹಿತಿ ನೀಡಿ.
– ನಿಗದಿತ ಶುಲ್ಕವನ್ನು ಡೆಬಿಟ್/ ಕ್ರೆಡಿಟ್, ಡಿಡಿ ಅಥವಾ ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಿ.
– 15 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಕಳಿಸಲಾಗುತ್ತದೆ.
– ಪರಿಶೀಲನೆ ನಂತರ ನಿಮ್ಮ ಪ್ಯಾನ್ ಕಾರ್ಡ್ ನಿಮ್ಮ ಅಧಿಕೃತ ವಿಳಾಸವನ್ನು ತಲುಪಲಿದೆ. ಆದರೆ,ಇ ಪ್ಯಾನ್ ತತ್ಕ್ಷಣವೇ ಸಿಗುವುದರಿಂದ ಆದಾಯ ತೆರಿಗೆ ಇಲಾಖೆಯು ಕಾರ್ಡ್ಗಳನ್ನು ಮನೆ ವಿಳಾಸಕ್ಕೆ ಕಳಿಸುವ ಅಗತ್ಯವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.