ಕಸದ ಕೊಂಪೆಯಾದ ಪಣಂಬೂರು ಬೀಚ್ ; ಸಮುದ್ರದ ದಡದಲ್ಲಿವೆ ಭಾರೀ ಪ್ರಮಾಣದ ತ್ಯಾಜ್ಯಗಳು


Team Udayavani, Aug 23, 2021, 6:16 PM IST

ಕಸದ ಕೊಂಪೆಯಾದ ಪಣಂಬೂರು ಬೀಚ್ ; ಸಮುದ್ರದ ದಡದಲ್ಲಿವೆ ಭಾರೀ ಪ್ರಮಾಣದ ತ್ಯಾಜ್ಯಗಳು

ಮಂಗಳೂರು ; ಪಣಂಬೂರು ಬೀಚ್  ಒಂದು ಕಾಲಕ್ಕೆ ಅಂತರಾಷ್ಟ್ರೀಯ ಮಟ್ಟಕ್ಕೆ ಪ್ರಸಿದ್ದಿಯಾದ ದಿನಗಳಿದ್ದವು. ದೇಶದ ವಿದೇಶದ ಜನರು ಆಗಮಿಸಿ ಇಲ್ಲಿನ ಬೀಚ್‍ನ ಸೌಂದರ್ಯವನ್ನು ಆಸ್ವಾದಿಸಿ ಹೋಗುತ್ತಿದ್ದರು. ಆದರೆ ಇದೀಗ ಕಸದ ಕೊಂಪೆಯಾಗಿ ನೋಡುಗರಿಗೆ ಅಸಹ್ಯ ಹುಟ್ಟಿಸುವಂತಿದೆ. ಕಳೆದ ಎರಡು ದಿನಗಳಿಂದ ಅದೆಲ್ಲಿಂದಲೋ ಸಮುದ್ರಕ್ಕೆ ಸೇರಿಕೊಂಡ ತ್ಯಾಜ್ಯ ದಡದ ತುಂಬೆಲ್ಲಾ ಹರಿಡಿಕೊಂಡಿದೆ.

ಪ್ಲಾಸ್ಟಿಕ್, ಬಟ್ಟೆ ಬರೆಗಳ ತುಂಡು, ನೈಲಾನ್ ಹಗ್ಗ ಹೀಗೆ ವಿವಿಧ ತ್ಯಾಜ್ಯಗಳು ಒಂದು ಕಿ.ಮೀ ಉದ್ದಕ್ಕೂ ಹರಡಿದೆ. ಭಾರೀ ಪ್ರಮಾಣದ ತ್ಯಾಜ್ಯ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಚೆಲ್ಲಾಪಿಲ್ಲಿಯಾಗುತ್ತಿದೆ. ಸಮೀಪದಲ್ಲೇ ಇರುವ ಕೆರೆಯಂತಿರುವ ಸ್ಥಳದಲ್ಲಿ ಸೇರಿ ಕೊಳೆತು ನಾರುತ್ತಿದೆ.

ಇದನ್ನೂ ಓದಿ :ಬೆಳಗಾವಿ ಪಾಲಿಕೆ ಚುನಾವಣೆ: ಅಭ್ಯರ್ಥಿ ಅಂತಿಮಗೊಳಿಸಲು ಕಸರತ್ತು

ಈ ಬಗ್ಗೆ ಸ್ಥಳೀಯರು, ಹಿರಿಯ ಯಕ್ಷಗಾನ ಕಲಾವಿದರೂ ಆದ ಶಿವರಾಮ ಪಣಂಬೂರು ಅವರು ತ್ಯಾಜ್ಯಗಳು ಹರಡಿರುವ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಸಂಗ್ರಹಿಸಿದ ತ್ಯಾಜ್ಯದಂತಿರುವ ಇದನ್ನು ಸಮುದ್ರಕ್ಕೆ ತಂದು ಸುರಿದಿರುವ ಸಾಧ್ಯತೆಯಿದೆ. ಇಲ್ಲವೇ ನದಿ ತೊರೆಗಳಿಂದ ಹರಿದು ಬಂದು ಸಮುದ್ರ ಸೇರಿರುವ ಸಾಧ್ಯತೆಯಿದ್ದು ಇದೀಗ ದಡದ ತುಂಬೆಲ್ಲಾ ಹರಡಿಕೊಂಡಿದೆ. ಶುಚಿತ್ವಕ್ಕೆ ಆದ್ಯತೆ ನೀಡಿ ಪ್ರಸಿದ್ದಿಯಾಗಿರುವ ಪಣಂಬೂರು ಬೀಚ್ ಇಂದು ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಎನ್‍ಜಿಒ ಸಂಸ್ಥೆಗಳ ನೆರವಿನಿಂದ ಸರಕಾರ ಇಲ್ಲಿ ಶುಚಿತ್ವ ಕಾಪಾಡಬೇಕಿದೆ. ಇದುವರೆಗೆ ಪ್ರವಾಸೋಧ್ಯಮ ಇಲಾಖೆಯು ಇಲ್ಲಿನ ಬೀಚನ್ನು ನಿರ್ಲಕ್ಷ್ಯ ಮಾಡಿದೆ.ಈ ತ್ಯಾಜ್ಯದಿಂದ ದುರ್ವಾಸನೆ ಹರಡಿದ್ದು ಸ್ಥಳೀಯರಿಗೆ ಸಮಸ್ಯೆಯಾಗಿದೆ ಎಂದರು.ಒಟ್ಟಿನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಯಾದ ಈ ಬೀಚ್‍ಗೆ  ಇದೀಗ ತ್ಯಾಜ್ಯದ ಹರಿದು ಬಂದಿದ್ದಾದರೂ ಎಲ್ಲಿಂದ ಎಂಬುದು ಯಕ್ಷ ಪ್ರಶ್ನೆಯಾಗಿದೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.