ಕಳೆದ 15 ವರ್ಷದಲ್ಲಿ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ 11 ಕೈದಿಗಳು ಎಸ್ಕೇಪ್‌


Team Udayavani, Jul 17, 2021, 8:05 PM IST

ಕಳೆದ 15 ವರ್ಷದಲ್ಲಿ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ 11 ಕೈದಿಗಳು ಎಸ್ಕೇಪ್‌

ಬೆಂಗಳೂರು: ಕಳೆದ 15 ವರ್ಷಗಳಲ್ಲಿ ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ ಸುಮಾರು 11 ಮಂದಿ ಕೈದಿಗಳು ಪೆರೋಲ್‌ ನೆಪದಲ್ಲಿ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಕೊಲೆ, ಸುಲಿಗೆ, ಕೊಲೆ ಯತ್ನ, ದರೋಡೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳು ಪೆರೋಲ್‌ ಮೇಲೆ ಹೊರ ಹೋಗಿ ಜೈಲಿಗೆ ವಾಪಸ್‌ ಬಾರದೆ, ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಗಳಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸುವ ಸಾವಿರಾರು ಕೈದಿಗಳಿದ್ದಾರೆ. ಈ ಪೈಕಿ 2004 ರಿಂದ 2019ರವರೆಗೆ ಪೆರೋಲ್‌ ಮೇಲೆ ಹೊರ ಹೋಗಿದ್ದ 11 ಮಂದಿ ಕೈದಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಜೈಲಿನ ಅಧಿಕಾರಿಗಳು ಸಂಬಂಧಿಸಿದ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡಿದರೂ ಪತ್ತೆ ಕಾರ್ಯದಲ್ಲಿ ಪ್ರಗತಿ ಕಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ನಾಲ್ಕು ದಿನ ಆರೆಂಜ್‌ ಅಲರ್ಟ್‌

ವರ್ಷಕ್ಕೆ 3 ಬಾರಿ ಪೆರೋಲ್‌:
ಸಜಾಬಂಧಿಗಳಿಗೆ ವರ್ಷಕ್ಕೆ 3 ತಿಂಗಳು ಪೆರೋಲ್‌ ಮೇಲೆ ಜೈಲಿನಿಂದ ಹೊರ ಹೋಗಲು ಅವಕಾಶವಿದೆ. ವರ್ಷಕ್ಕೆ 90ದಿನಗಳು ಹೊರಗೆ ಇರಬಹುದು. ಒಂದೇ ಬಾರಿ ಮೂರು ತಿಂಗಳು ಸಿಗದಿದ್ದರೂ ಹಂತ-ಹಂತವಾಗಿ ಪೆರೋಲ್‌ ರಜೆ ಪಡೆಯಬಹುದು. ಅದೇ ರೀತಿ ಪರಾರಿಯಾಗಿರುವ 11 ಮಂದಿಗೆ ಪೆರೋಲ್‌ ಗೆ ಕಾರಾಗೃಹ ಇಲಾಖೆ ಅನುಮತಿ ನೀಡಿತ್ತು. ಅದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡ ಅವರು ಪೆರೋಲ್‌ ಪಡೆದು ಪರಾರಿಯಾಗಿದ್ದಾರೆ.

ಪರಾರಿಯಾಗಿರುವ ಕೈದಿಗಳ ಶಿಕ್ಷೆ ಅವಧಿ ಮುಗಿದರೂ ಪೆರೋಲ್‌ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಹೀಗಾಗಿ ಒಂದು ವೇಳೆ ಅವರು ಸಿಕ್ಕಿಬಿದ್ದರೆ ಕಾರಾಗೃಹ ಇಲಾಖೆಯಿಂದ ಸಿಗಬಹುದಾದ ಎಲ್ಲ ಸೌಲಭ್ಯಗಳು ರದ್ದಾಗಲಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Vijayapura: Police operation against microloan, usury business

Vijayapura: ಕಿರುಸಾಲ, ಬಡ್ಡಿ ವ್ಯವಹಾರದ ವಿರುದ್ಧ ಪೊಲೀಸ್ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

7(1

Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.