ಮನೆಯಲ್ಲಿ ಟಿವಿ ಶೋ ವೀಕ್ಷಿಸುತ್ತಿದ್ದ ತಂದೆ-ತಾಯಿಗೆ ನಾಪತ್ತೆಯಾದ ಮಗ ಸಿಗುವಂತಾಯ್ತು!


Team Udayavani, Sep 18, 2019, 5:15 PM IST

Missing-boy-Trace

ನವದೆಹಲಿ:ಕಳೆದ ಎರಡೂವರೆ ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 13 ವರ್ಷದ (ವಿಶೇಷ ಚೇತನ) ಮಗ ಕೊನೆಗೂ ಟೆಲಿವಿಷನ್ ಕಾರ್ಯಕ್ರಮವೊಂದರ ಮೂಲಕ ತಂದೆ, ತಾಯಿ ಮಡಿಲು ಸೇರಿದ ಅಪರೂಪದ ಘಟನೆ ನಡೆದಿದೆ.

ಬಾಲಕನ ತಂದೆ, ತಾಯಿ “ದೂರದರ್ಶನ್ ಕೋಲ್ಕತಾ”ದ ನ್ಯೂಸ್ ಬುಲೆಟಿನ್ ವೀಕ್ಷಿಸುತ್ತಿದ್ದಾಗ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ವಿಕಲ ಚೇತನ ವ್ಯಕ್ತಿಗಳನ್ನೊಳಗೊಂಡ ನಿರಾಶ್ರಿತ ನಿಲಯದಲ್ಲಿ ಮಗ ಇರುವುದನ್ನು ಗಮನಿಸಿದ್ದರು ಎಂದು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಕೂಡಲೇ ಬಾಲಕನ ತಂದೆ ಕಾರ್ತಿಕ್ ಶಾ ಪೊಲೀಸರನ್ನು ಸಂಪರ್ಕಿಸಿ, ತನ್ನ ಮಗ ಪತ್ತೆಯಾಗಿರುವುದಾಗಿ ವಿವರಿಸಿದ್ದ. ಪೊಲೀಸರು ದೂರದರ್ಶನ ಸುದ್ದಿ ವಿಭಾಗದ ಮುಖ್ಯಸ್ಥರ ಜತೆ ಸಂಪರ್ಕ ಸಾಧಿಸಿ ವಿಷಯ ತಿಳಿಸಿದ್ದರು.

ಬಾಲಕನ ತಂದೆ ತನಗೆ ಕರೆ ಮಾಡಿದ್ದರು. ಭಾನುವಾರ ನಾಕಾಶಿಪ್ರಾಕ್ಕೆ ಆಗಮಿಸಿ ಭೇಟಿ ಮಾಡಿದ್ದರು. ಬಹಳ ಸಮಯದ ನಂತರ ಮಗನನ್ನು ನೋಡಿದ ತಂದೆಯ ಕಣ್ಣಲ್ಲಿ ಆನಂದಬಾಷ್ಪ ಸುರಿದಿತ್ತು ಎಂದು ಮುನ್ಶಿ ವಿವರಿಸಿದ್ದಾರೆ. ಮಕ್ಕಳ ಹಕ್ಕುಗಳ ಸಮಿತಿಯ ಕಚೇರಿಯಲ್ಲಿ ನಿಯಮಾವಳಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಾಲಕನನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು ಎಂದು ಪಿಟಿಐ ವರದಿ ಮಾಡಿದೆ.

ರೇಷ್ಮೆಹುಳು ಸಾಕಾಣೆ ಇಲಾಖೆಯ ಉದ್ಯೋಗಿ ಮೋಸ್ಲೆಮ್ ಮುನ್ಶಿ ನಾಕಾಶಿಪ್ರಾ ಪ್ರದೇಶದಲ್ಲಿ ಈ ವಿಶೇಷ ಚೇತನರ ನಿಲಯ ನಡೆಸುತ್ತಿದ್ದರು. ಈ ಬಾಲಕನನ್ನು ಸುಮಾರು ಒಂದೂವರೆ ವರ್ಷದ ಹಿಂದೆ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ನಿರ್ಮಲ್ ಹೃದಯ್ ನಿಲಯಕ್ಕೆ ಕಳುಹಿಸಿಕೊಟ್ಟಿತ್ತು ಎಂದು ಮುನ್ಶಿ ತಿಳಿಸಿದ್ದರು.

2017ರ ಫೆಬ್ರುವರಿ 10ರಂದು ಉತ್ತರ ಕೋಲ್ಕತಾದ ಅಹ್ರಿಟೋಲಾ ನಿವಾಸದ ಸಮೀಪ ಈ ಬಾಲಕ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ತಂದೆ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿದ್ದರು. ಬಳಿಕ ಕರೀಂಪುರ್ ನಲ್ಲಿ ನಾಡಿಯಾ ಜಿಲ್ಲಾಡಳಿತದ ಅಧಿಕಾರಿಗಳು ಈ ಬಾಲಕನನ್ನು ರಕ್ಷಿಸಿ ಮೊದಲು ಸರ್ಕಾರಿ ನಿಲಯದಲ್ಲಿ ಇರಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.