ಪೇಶಾವರ ಮಸೀದಿ ಸ್ಫೋಟ ಪ್ರಕರಣ: ಪೊಲೀಸ್ ಸಮವಸ್ತ್ರದಲ್ಲಿದ್ದನಂತೆ ಆತ್ಮಾಹುತಿ ಬಾಂಬರ್


Team Udayavani, Feb 2, 2023, 3:46 PM IST

ಪೇಶಾವರ ಮಸೀದಿ ಸ್ಫೋಟ ಪ್ರಕರಣ: ಪೊಲೀಸ್ ಸಮವಸ್ತ್ರದಲ್ಲಿದ್ದನಂತೆ ಆತ್ಮಾಹುತಿ ಬಾಂಬರ್

ಪೇಶಾವರ : ಜನವರಿ 30 ರಂದು ಪಾಕಿಸ್ತಾನದ ಪೇಶಾವರದ ಮಸೀದಿಯೊಳಗೆ 100 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣನಾದ ಆತ್ಮಾಹುತಿ ಬಾಂಬರ್, ದಾಳಿ ನಡೆಸುವ ವೇಳೆ ಪೊಲೀಸ್ ಸಮವಸ್ತ್ರದಲ್ಲಿದ್ದನಂತೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಾಗ ಮಸೀದಿಯೊಳಗೆ ಸುಮಾರು 400ಕ್ಕೂ ಅಧಿಕ ಮಂದಿ ಹಾಜರಿದ್ದರು ಎನ್ನಲಾಗಿದೆ. ಅಲ್ಲದೆ ಸ್ಪೋಟದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಇದರಲ್ಲಿ 27 ಮಂದಿ ಪೊಲೀಸರು ಸೇರಿದ್ದಾರೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯಾ ಬಾಂಬರ್ ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದರು ಮತ್ತು ಸ್ಫೋಟದ ಹಿಂದಿನ ಭಯೋತ್ಪಾದಕ ಜಾಲವನ್ನು ಪೊಲೀಸರು ಮರೆಮಾಚಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಪೊಲೀಸ್ ಮುಖ್ಯಸ್ಥ ಮೊಜಾಮ್ ಜಾಹ್ ಅನ್ಸಾರಿ ಗುರುವಾರ ಬಹಿರಂಗಪಡಿಸಿದ್ದಾರೆ.

ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ತುಂಡರಿಸಿದ ತಲೆಯು ಬಾಂಬರ್‌ನದ್ದಾಗಿದೆ ಎಂದು ಖಚಿತಪಡಿಸಿದ ಪೊಲೀಸರು, ಅವರು ಮುಖವಾಡ ಮತ್ತು ಹೆಲ್ಮೆಟ್ ಧರಿಸಿದ್ದರು ಎಂದು ಹೇಳಿದರು. ಸಿಸಿಟಿವಿ ಚಿತ್ರ ಪರಿಶೀಲಿಸಿದ ಬಳಿಕ ಬಾಂಬರ್ ಯಾರೆಂಬುದರ ಬಗ್ಗೆ ಮನವರಿಕೆಯಾಗಿದೆ ಎಂದು ವರದಿ ಹೇಳಿದೆ.

ಇಷ್ಟೊಂದು ಮಂದಿ ಪೊಲೀಸರು ಇದ್ದರೂ ಘಟನೆ ನಡೆಯಲು ಭದ್ರತಾ ಲೋಪವೇ ಕಾರಣ ಅದೂ ಅಲ್ಲದೆ ದಾಳಿ ನಡೆಸಿದ ವ್ಯಕ್ತಿಯು ಪೊಲೀಸ್ ಸಮವಸ್ತ್ರದಲ್ಲಿ ಇದ್ದ ಕಾರಣ ಅಧಿಕಾರಿಗಳು ಪರಿಶೀಲನೆ ನಡೆಸಲಿಲ್ಲ ಎಂದು ಪೊಲೀಸ್ ಮುಖ್ಯಸ್ಥರೊಬ್ಬರು ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : Budget 2023: ಭಾರತದಿಂದ ಅಫ್ಘಾನಿಸ್ತಾನಕ್ಕೆ 200 ಕೋಟಿ ರೂ. ನೆರವಿನ ಘೋಷಣೆ: ತಾಲಿಬಾನ್ ಪ್ರತಿಕ್ರಿಯೆ ಏನು?

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.