Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

ಮನೆಯ ಸಮೀಪ ಗದ್ದೆಗಳು ಇರುವುದರಿಂದ ಹಲವಾರು ಹಾವುಗಳು ಹರಿದಾಡುತ್ತಿರುತ್ತವೆ.

Team Udayavani, Sep 25, 2024, 12:26 PM IST

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

ಜಾನ್ಸಿ(ಉತ್ತರಪ್ರದೇಶ): ಮನೆಯ ಗಾರ್ಡ್‌ ನಲ್ಲಿ ಮನೆಗೆಲಸದ ಮಹಿಳೆಯ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಳಿಂಗ ಸರ್ಪ(King Cobra) ಬಂದಿದ್ದು, ಈ ವೇಳೆ ಮಗು ಕಿರುಚಿಕೊಂಡಿತ್ತು. ಆಗ ಮನೆಯ ಪಿಟ್‌ ಬುಲ್‌(Pit Bull) ನಾಯಿ ಓಡಿಬಂದು ಹಾವನ್ನು ಕಚ್ಚಿ ಕೊಲ್ಲುವ ಮೂಲಕ ಮಗುವನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಜಾನ್ಸಿಯ ಶಿವ ಗಣೇಶ್‌ ಕಾಲೋನಿಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಮನೆಯ ಗಾರ್ಡನ್‌ ನ ಒಂದು ಮೂಲೆಯಲ್ಲಿ  ಪಿಟ್‌ ಬುಲ್‌ ಶ್ವಾನ “ಜೆನ್ನಿ”ಯನ್ನು ಕಟ್ಟಿಹಾಕಲಾಗಿತ್ತು. ಆದರೆ ಹಾವನ್ನು ಕಂಡು ಮಗು ಕಿರುಚಾಡುತ್ತಿರುವುದನ್ನು ಗಮನಿಸಿ ಸರಪಳಿಯನ್ನು ಹರಿದುಕೊಂಡು ಬಂದು ಹಾವನ್ನು ಕಚ್ಚಿ ಕೊಂದಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಇದು ವೈರಲ್‌ ಆಗಿದೆ.

ವಿಡಿಯೋದಲ್ಲಿ, ಪಿಟ್‌ ಬುಲ್‌ ಕಾಳಿಂಗ ಸರ್ಪದ ತಲೆಯನ್ನು ಕಚ್ಚಿ ಬಲವಾಗಿ ಅಲ್ಲಾಡಿಸಿ ನೆಲಕ್ಕೆ ಬಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ಸುಮಾರು ಐದು ನಿಮಿಷಗಳ ಕಾಲ ಕಚ್ಚಿ ಎಳೆದಾಡಿದ ಪರಿಣಾಮ ಹಾವು ಸಾವನ್ನಪ್ಪಿರುವುದು ವಿಡಿಯೋದಲ್ಲಿದೆ.

ಈವರೆಗೆ 8-10 ಹಾವನ್ನು ಕೊಂದ ಪಿಟ್‌ ಬುಲ್‌ ಶ್ವಾನ!

ಶ್ವಾನ ಜೆನ್ನಿ (Jenny) ಇದೇ ಮೊದಲ ಬಾರಿಗೆ ಹಾವನ್ನು ಕೊಂದಿಲ್ಲ. ಈಗಾಗಲೇ 8-10 ಹಾವನ್ನು ಕೊಂದಿದ್ದು, ಜೀವವನ್ನು ಉಳಿಸುವ ಕೆಲಸ ಮಾಡಿದೆ ಎಂದು ಪೆಟ್‌ ಬುಲ್‌ ಮಾಲೀಕ ಪಂಜಾಬ್‌ ಸಿಂಗ್‌ ತಿಳಿಸಿದ್ದಾರೆ.

ಮಂಗಳವಾರ (ಸೆ.24) ನಾನು ಮನೆಯಲ್ಲಿ ಇರಲಿಲ್ಲವಾಗಿತ್ತು. ಆದರೆ ನನ್ನ ಮಗ ಮತ್ತು ಕೆಲಸದವರ ಮಕ್ಕಳು ಇದ್ದಿದ್ದರು. ನಮ್ಮ ಮನೆಯ ಸಮೀಪ ಗದ್ದೆಗಳು ಇರುವುದರಿಂದ ಹಲವಾರು ಹಾವುಗಳು ಮಳೆಗಾಲದ ಸಂದರ್ಭದಲ್ಲಿ ನಮ್ಮ ಮನೆ ಗಾರ್ಡ್‌ ನಲ್ಲಿ ಕಾಣಿಸಿಕೊಳ್ಳುತ್ತವೆ. ಹೀಗಾಗಿ ಜೆನ್ನಿ 8-10 ಹಾವನ್ನು ಕೊಂದಿರುವುದಾಗಿ ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

karajola

Siddaramaiah ಭಂಡತನದನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.