PM Modi: ಪ್ರಧಾನಿ ಮೋದಿ- ಸಿಂಗಾಪುರ ಪ್ರಧಾನಿ ವೋಂಗ್‌ ಮಾತುಕತೆ- 4 ಒಪ್ಪಂದಕ್ಕೆ ಸಹಿ

ವೋಂಗ್‌ ಸಿಂಗಾಪುರ ಪ್ರಧಾನಿಯಾದ ನಂತರ ಇಬ್ಬರು ನಾಯಕರ ಪ್ರಥಮ ಭೇಟಿ ಇದಾಗಿದೆ

Team Udayavani, Sep 5, 2024, 12:36 PM IST

PM Modi: ಪ್ರಧಾನಿ ಮೋದಿ- ಸಿಂಗಾಪುರ ಪ್ರಧಾನಿ ವೋಂಗ್‌ ಮಾತುಕತೆ- 4 ಒಪ್ಪಂದಕ್ಕೆ ಸಹಿ

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಗುರುವಾರ (ಸೆ.05) ಸಿಂಗಾಪುರ ಪ್ರಧಾನಿ ಲಾರೆನ್ಸ್‌ ವೋಂಗ್‌(Lawrence wong) ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿ ಕುರಿತು ಮಾತುಕತೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಪ್ರಧಾನಿ ವೋಂಗ್‌ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಭೇಟಿ ನೀಡಿದ್ದು, ಬುಧವಾರ ಸಿಂಗಾಪುರಕ್ಕೆ ಆಗಮಿಸಿದ್ದ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದರು.

ಅಧಿಕೃತ ಮಾತುಕತೆಗೂ ಮೊದಲು ಪ್ರಧಾನಿ ಮೋದಿ ಅವರನ್ನು ಸಿಂಗಾಪುರ್‌ ಸಂಸತ್‌ ಭವನದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ವಿಸಿಟರ್ಸ್‌ ಪುಸ್ತಕದಲ್ಲಿ ಸಹಿ ಹಾಕಿದ್ದರು. ವೋಂಗ್‌ ಅವರು ಸಿಂಗಾಪುರ್‌ ಪ್ರಧಾನಿಯಾದ ನಂತರ ಇಬ್ಬರು ನಾಯಕರ ಪ್ರಥಮ ಭೇಟಿ ಇದಾಗಿದೆ ಎಂದು ವರದಿ ವಿವರಿಸಿದೆ.

ಉಭಯ ದೇಶಗಳ ನಡುವೆ ನಾಲ್ಕು ಒಪ್ಪಂದಕ್ಕೆ ಈ ಸಂದರ್ಭದಲ್ಲಿ ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ. ಸಿಂಗಾಪುರ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧ ಇನ್ನಷ್ಟು ವೃದ್ಧಿಸುವ ನಿಟ್ಟಿನಲ್ಲಿ ಪ್ರಧಾನಿ ವೋಂಗ್‌ ಮತ್ತು ಮೋದಿ ಮಾತುಕತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

ISREL-3

War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.