![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2024, 7:38 AM IST
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್ ಮೋಹನ್ ಪೊಲೀಸರಿಗೆ ಆದೇಶಿಸಿದ್ದಾರೆ.
ಕಮಿಷನರೆಟ್ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು. ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು.
ಶಾಲಾ ಕಾಲೇಜು ಸಮೀಪ ಗಸ್ತು ಭದ್ರತೆ ಹೆಚ್ಚಿಸಬೇಕು. ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಘೋಷಣೆ ಕೂಗುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನಗರ ಮಟ್ಟದಲ್ಲಿ ನಿಯಮಿತವಾಗಿ ಶಾಂತಿಸಭೆ, ಜನಸ್ಪಂದನ ಸಭೆ ಆಯೋಜಿಸಬೇಕು ಎಂದು ಸೂಚಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.