Raksha Bandhan: ಪ್ರಧಾನಿ ಮೋದಿಗೆ ರಾಖಿ ಕಟ್ಟಲು ದೆಹಲಿಗೆ ಬರಲಿದ್ದಾರೆ ಪಾಕಿಸ್ತಾನಿ ತಂಗಿ!

ಕಳೆದ 30 ವರ್ಷಗಳಿಂದ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರೆ ಈ ಸಹೋದರಿ

Team Udayavani, Aug 22, 2023, 7:15 PM IST

rak

ನವದೆಹಲಿ: ಆ. 30 ರಂದು ಭ್ರಾತೃತ್ವದ ಸಂಕೇತದ ರಕ್ಷಾಬಂಧನ. ರಕ್ಷಾಬಂಧನದ ದಿನದಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವುದಕ್ಕಾಗಿ ಅವರ ʻಪಾಕಿಸ್ತಾನಿ ತಂಗಿʼ ಎಂದೇ ಕರೆಸಿಕೊಳ್ಳುತ್ತಿರುವ ಕ್ವಾಮರ್‌ ಮೋಸಿನ್‌ ಶೇಖ್‌ ಅವರು ಈ ಬಾರಿ ದೆಹಲಿಗೆ ತೆರಳಲಿದ್ದಾರೆ. ತಮ್ಮ ವಿವಾಹದ ಬಳಿಕ ಅಹಮದಾಬಾದ್‌ನಲ್ಲಿ ನೆಲೆಯಾಗಿರುವ ಪಾಕಿಸ್ತಾನಿ ಮೂಲದ ಮೋಸಿನ್‌ ಶೇಖ್‌ ಕಳೆದ 30 ವರ್ಷಗಳಿಂದ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರಂತೆ.

ಕೋವಿಡ್‌ ಸಮಯದಲ್ಲಿ ಅವರಿಗೆ ಮೋದಿಯವರನ್ನು ಸಾಧ್ಯವಾಗಿರಲಿಲ್ಲ. ಆದರೂ ಅವರು ತಾವೇ ತಯಾರಿಸಿದ ರಾಖಿಯನ್ನು ಪೋಸ್ಟ್‌ ಮುಖಾಂತರ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದರು. ಕಳೆದ ವರ್ಷವೂ ಪೋಸ್ಟ್‌ ಮೂಲಕ ಅವರು ಪ್ರಧಾನಿ ಅವರಿಗೆ ರಾಖಿ ಕಳುಹಿಸಿ 2024ರ ಚುನಾವಣೆಗೆ ಶುಭಹಾರೈಸಿದ್ದರು. ಈ ಬಾರಿ ಮುಖತಃ ಮೋದಿ ಅವರನ್ನು ಭೇಟಿಯಾಗಿ ರಾಖಿ ಕಟ್ಟಲಿದ್ದಾರೆ.

ರಾಖಿ ಕಟ್ಟುವುದರ ಜೊತೆಗೆ ಮೋದಿಯವರಿಗೆ ಉಡುಗೊರೆಯನ್ನು ನೀಡುವ ಅವರು ಈ ಬಾರಿ ಕೃಷಿಯ ಬಗೆಗಿನ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಲಿದ್ಧಾರಂತೆ. ಮೋದಿಯವರು ಇಂತಹ ಪುಸ್ತಕಗಳನ್ನು ಓದಲು ಇಷ್ಟಪಡುತ್ತಾರೆ ಎಂದು ಅವರು ಹೇಳಿದ್ದಾರೆ.

ʻಮೋದಿಯವರಿಗೆ ಈ ಬಾರಿ ನಾನೇ ರಾಖಿಯನ್ನು ತಯಾರಿಸಿದ್ದೇನೆ. ಜೊತೆಗೆ  ಕೃಷಿಯ ಬಗೆಗಿನ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಲಿದ್ದೇನೆ. ಕಳೆದ 3 ವರ್ಷಗಳಿಂದ ಭೇಟಿಯಾಗಿರಲಿಲ್ಲ. ಹಾಗಾಗಿ ಈ ಬಾರಿಯ ಭೇಟಿ ವಿಶೇಷವೆನಿಸುತ್ತಿದೆʼ ಎಂದು ಕ್ವಾಮರ್‌ ಮೋಸಿನ್‌ ಶೇಖ್‌ ಹೇಳಿಕೊಂಡಿದ್ಧಾರೆ.

ʻನಾನು ಅವರು ಗುಜರಾತ್‌ನ ಮುಖ್ಯಮಂತ್ರಿ ಆಗಬೇಕು ಎಂದು ಹಾರೈಸಿದ್ದೆ. ಅದು ಸತ್ಯವಾಗಿದೆ. ಈಗ ಪ್ರಧಾನಿಯಾಗಿ ದೇಶದ ಸೇವೆ ಮಾಡುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಧೀರ್ಘ ಆಯಸ್ಸು ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ಧಾರೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

Naveen Patnaik

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.