ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ನೀವು ಹಾಲಿವುಡ್ ನಲ್ಲಿ ನಟಿಸಲು ಯಾಕೆ ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದರು

Team Udayavani, Mar 28, 2023, 1:46 PM IST

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ವಾಷಿಂಗ್ಟನ್/ಮುಂಬೈ: ಬಾಲಿವುಡ್ ಖ್ಯಾತ ನಟಿ, ನಿರ್ಮಾಪಕಿ ಪ್ರಿಯಾಂಕಾ ಚೋಪ್ರಾ…ಭಾರತೀಯ ಸಿನಿಮಾರಂಗದ ಬಹು ಬೇಡಿಕೆಯ ನಟಿಯಾಗಿದ್ದರು. ದ ಹೀರೋ ಲವ್ ಸ್ಟೋರಿ ಆಫ್ ಸ್ಪೈ, ಅಂದಾಝ್, ಮುಜಸೇ ಶಾದಿ ಕರೋಗಿ, ಡಾನ್ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಚೋಪ್ರಾ ಎರಡು ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ ಹಾಗೂ ಐದು ಫಿಲ್ಮ್ ಫೇರ್ ಅವಾರ್ಡ್ಸ್ ಗೆ ಭಾಜನರಾಗಿದ್ದರು. ಆದರೆ ಬಹುಬೇಡಿಕೆಯ ನಟಿಯಾಗಿದ್ದ ಪ್ರಿಯಾಂಕಾ ಚೋಪ್ರಾ ದಿಢೀರನೆ ಬಾಲಿವುಡ್ ತೊರೆದು ಅಮೆರಿಕಕ್ಕೆ ವಲಸೆ ಹೋಗಿರುವ ಹಿಂದಿನ ಕಾರಣ ಏನು ಎಂಬುದನ್ನು ಸ್ವತಃ ಚೋಪ್ರಾ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಉಮೇಶ್ ಪಾಲ್ ಪ್ರಕರಣ: ಗ್ಯಾಂಗ್ ಸ್ಟರ್ ಅತೀಖ್ ಅಹಮದ್ ದೋಷಿ ಎಂದು ಕೋರ್ಟ್ ತೀರ್ಪು

ಪ್ರಿಯಾಂಕಾ ಅವರು ಡಾಕ್ಸ್ ಶೇಫರ್ಡ್ ಅವರ ಪಾಡ್ ಕಾಸ್ಟ್ Armchair ಎಕ್ಸ್ ಪರ್ಟ್ ನಲ್ಲಿ ಮಾತನಾಡುತ್ತ, ಸಿನಿಮಾರಂಗದಲ್ಲಿನ ರಾಜಕೀಯದಿಂದ ಬೇಸತ್ತಿದ್ದೆ. ಯಾಕೆಂದರೆ ಬಾಲಿವುಡ್ ನಲ್ಲಿ ನನ್ನ ಮೂಲೆಗುಂಪು ಮಾಡಲಾಗಿತ್ತು. ಅಲ್ಲದೇ ನನ್ನ ಕಾರ್ಯಕ್ಷೇತ್ರದ ಬದಲಾವಣೆಯನ್ನು ಅವರು ಬಯಸಿದ್ದರು. ಹಿಂದಿ ಸಿನಿಮಾರಂಗದಲ್ಲಿ ನನ್ನ ಉದ್ದೇಶಪೂರ್ವಕವಾಗಿ ದೂರ ಇಡುತ್ತಿರುವ ಪ್ರಸಂಗದಿಂದ ನಾನು ಬಾಲಿವುಡ್ ಬಿಡುವಂತೆ ಮಾಡಿರುವುದಾಗಿ ಚೋಪ್ರಾ ದೂರಿದ್ದಾರೆ.

“ತನ್ನ ಮ್ಯೂಸಿಕ್ ವಿಡಿಯೋವನ್ನು ಗಮನಿಸಿದ್ದ ದೇಸಿ ಹಿಟ್ಸ್ ನ ಅಂಜುಲಾ ಆಚಾರ್ಯ ಅವರು ನಾನು “ಸಾತ್ ಖೂನ್ ಮಾಫ್” ಸಿನಿಮಾದ ಚಿತ್ರೀಕರಣದಲ್ಲಿದ್ದ ವೇಳೆ ಕರೆ ಮಾಡಿ, ಅಮೆರಿಕದಲ್ಲಿ ನಿಮಗೆ ಸಂಗೀತ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ ಅಂತ ಕೇಳಿದ್ದರು. ಹೀಗೆ ನಾನು ಬಾಲಿವುಡ್ ನಿಂದ ನನ್ನ ವೃತ್ತಿ ಜೀವನದ ಮತ್ತೊಂದು ಮಜಲನ್ನು ಪ್ರವೇಶಿಸಲು ಕಾರಣವಾಯ್ತು. ಅದಕ್ಕೆ ನನಗೆ ಸಾಥ್ ನೀಡಿದ್ದು ಸಂಗೀತ ಕ್ಷೇತ್ರ ಎಂಬುದಾಗಿ ಪ್ರಿಯಾಂಕಾ ಚೋಪ್ರಾ ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ಅಮೆರಿಕದಲ್ಲಿದ್ದಾಗ ನನಗೆ ಯಾರೋ ಒಬ್ಬರು ನೀವು ಹಾಲಿವುಡ್ ನಲ್ಲಿ ನಟಿಸಲು ಯಾಕೆ ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದರು. ಅದರಂತೆ 2015ರಲ್ಲಿ ಹಾಲಿವುಡ್ ನ ಕ್ವಾಂಟಿಕೋ ಸಿನಿಮಾದಲ್ಲಿ ಚೋಪ್ರಾ ಲೀಡ್ ರೋಲ್ ನಲ್ಲಿ ನಟಿಸಿದ್ದರು.

ಪ್ರಿಯಾಂಕಾ ಚೋಪ್ರಾ ಅಮೆರಿಕನ್ ಸಿಂಗರ್, ನಟ ನಿಕ್ ಜೋನಾಸ್ ಜೊತೆ ಡೇಟಿಂಗ್ ನಲ್ಲಿದ್ದು, 2018ರಲ್ಲಿ ನಿಕ್ ಮತ್ತು ಜೋನಾಸ್ ವಿವಾಹವಾಗಿದ್ದರು. ಅಮೆರಿಕದಲ್ಲಿ ವಾಸವಾಗಿರುವ ದಂಪತಿಗೆ ಒಂದು ಹೆಣ್ಣು (ಬಾಡಿಗೆ ತಾಯಿ ಮೂಲಕ) ಮಗುವಿದೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ: ಕಂಗನಾ

ಸಿನಿಮಾರಂಗದ ರಾಜಕೀಯದಿಂದ ತಾನು ಬಾಲಿವುಡ್ ಬಿಟ್ಟು ಅಮೆರಿಕ ಸೇರುವಂತಾಗಿತ್ತು ಎಂಬ ಪ್ರಿಯಾಂಕಾ ಚೋಪ್ರಾ ಹೇಳಿಕೆಗೆ ಮತ್ತೊಬ್ಬ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಬಾಲಿವುಡ್ ತೊರೆಯಲು ನಿರ್ಮಾಪಕ ಕರಣ್ ಜೋಹರ್ ಕಾರಣ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಾಲಿವುಡ್ ನಟ ಶಾರುಖ್ ಖಾನ್ ಜೊತೆಗಿನ ಚೋಪ್ರಾ ಗೆಳೆತನದ ಕಾರಣದಿಂದಾಗಿ ಕರಣ್ ಜೋಹರ್ ಪ್ರಿಯಾಂಕಾಳನ್ನು ಬ್ಯಾನ್ ಮಾಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ ಎಂದು ಕಂಗನಾ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಶಾರುಖ್ ಖಾನ್ ಜೊತೆಗಿನ ಗೆಳೆತನ ಹಾಗೂ ಸಿನಿಮಾರಂಗದ ಮಾಫಿಯಾದ ಪರಿಣಾಮ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ತೊರೆಯುವಂತೆ ಮಾಡಲಾಯ್ತು. ಇದಕ್ಕೆ ಕರಣ್ ಜೋಹರ್ ಕಾರಣ ಎಂದು ಕಂಗನಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.