Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

ಪಿಕೆಎಲ್‌ 11ನೇ ಆವೃತ್ತಿಯಲ್ಲಿ ಪ್ಲೇ ಆಫ್ ಮತ್ತು ಫೈನಲ್‌ ಸೇರಿ ಒಟ್ಟು 137 ಪಂದ್ಯಗಳು

Team Udayavani, Oct 18, 2024, 12:41 AM IST

Pro-kabbaddi

ಹೈದರಾಬಾದ್‌: ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್‌ನ (ಪಿಕೆಎಲ್‌) 11ನೇ ಆವೃತ್ತಿ ಶುಕ್ರವಾರ ಆರಂಭಗೊಳ್ಳಲಿದೆ. ಇಲ್ಲಿಂದ ಡಿ. 24ರ ವರೆಗೆ, ಒಟ್ಟು 68 ದಿನಗಳ ಕಾಲ ಕಬಡ್ಡಿ ಪ್ರೇಮಿಗಳನ್ನು ರಂಜಿಸಲಿದೆ. ಆರಂಭಿಕ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌-ಬೆಂಗಳೂರು ಬುಲ್ಸ್‌ ಎದುರಾಗಲಿವೆ.

ಒಟ್ಟು 12 ತಂಡಗಳನ್ನೊಳಗೊಂಡ 11ನೇ ಆವೃತ್ತಿಯ ಆರಂಭಿಕ ಹಂತದ ಪಂದ್ಯಗಳು ಅ. 18ರಿಂದ ಹೈದರಾಬಾದ್‌ನ ಗಚಿಬೌಲಿ ಮೈದಾನದಲ್ಲಿ ನಡೆದರೆ, 2ನೇ ಹಂತದ ಸ್ಪರ್ಧೆಗಳು ನ. 10ರಿಂದ ನೋಯ್ಡಾದ ವಿಜಯ್‌ ಸಿಂಗ್‌ ಮೈದಾನದಲ್ಲಿ, 3ನೇ ಹಂತದ ಪಂದ್ಯಗಳು ಡಿ. 3ರಿಂದ ಪುಣೆಯ ಛತ್ರಪತಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಪಿಕೆಎಲ್‌ 11ನೇ ಆವೃತ್ತಿಯಲ್ಲಿ ಪ್ಲೇ ಆಫ್ ಮತ್ತು ಫೈನಲ್‌ ಸೇರಿ ಒಟ್ಟು 137 ಪಂದ್ಯಗಳನ್ನು ಆಡಲಾಗುವುದು.

ಟೈಟಾನ್ಸ್‌ ವರ್ಸಸ್‌ ಬುಲ್ಸ್‌
ಮೊದಲ ಪಂದ್ಯದಲ್ಲಿ ಆತಿಥೇಯ ತೆಲುಗು ಟೈಟಾನ್ಸ್‌ ಮತ್ತು ಬೆಂಗಳೂರು ಬುಲ್ಸ್‌ ತಂಡಗಳು ಕಣಕ್ಕಿಳಿಯಲಿವೆ. ಟೈಟಾನ್ಸ್‌ನಲ್ಲಿ ತಾರಾ ಆಟಗಾರ ಪವನ್‌ ಕುಮಾರ್‌ ಶೆಹ್ರಾವತ್‌, ಬುಲ್ಸ್‌ನಲ್ಲಿ ರೆಕಾರ್ಡ್‌ ಬ್ರೇಕರ್‌ ಪ್ರದೀಪ್‌ ನರ್ವಾಲ್‌ ಇರುವುದರಿಂದ ಆರಂಭಿಕ ಪಂದ್ಯವೇ ಕುತೂಹಲ ಮೂಡಿಸಿದೆ.
ಕಳೆದ ಸೀಸನ್‌ನಲ್ಲಿ ಬೆಂಗಳೂರು 8ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಿತ್ತು. ತೆಲುಗು ಟೈಟಾನ್ಸ್‌ ಕೊನೆಯ ಸ್ಥಾನಕ್ಕೆ ಕುಸಿದಿತ್ತು. ಇತ್ತಂಡಗಳ ಈವರೆಗಿನ 23 ಮುಖಾಮುಖೀ ಗಳಲ್ಲಿ ಬೆಂಗಳೂರು 16ರಲ್ಲಿ ಜಯಿಸಿದ್ದರೆ, ಟೈಟಾನ್ಸ್‌ ಕೇವಲ 3ರಲ್ಲಿ ಮೇಲುಗೈ ಸಾಧಿಸಿದೆ. 4 ಪಂದ್ಯಗಳು ಟೈ ಆಗಿವೆ.

3 ಕೋಟಿ ರೂ. ಬಹುಮಾನ
ಪ್ರೊ ಕಬಡ್ಡಿ ಲೀಗ್‌ ವಿಜೇತರಿಗೆ 3 ಕೋಟಿ ರೂ. ಬಹುಮಾನ ಸಿಗಲಿದೆ. ರನ್ನರ್ ಅಪ್‌ ತಂಡಕ್ಕೆ 1.80 ಕೋಟಿ ರೂ. ಮೊತ್ತ ಲಭಿಸಲಿದೆ.

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.