ಪ್ರೊ ಲೀಗ್‌ ಹಾಕಿ: ಜುಗ್ರಾಜ್‌ ಸಿಂಗ್‌ ಹ್ಯಾಟ್ರಿಕ್‌


Team Udayavani, Feb 10, 2022, 10:48 PM IST

ಪ್ರೊ ಲೀಗ್‌ ಹಾಕಿ: ಜುಗ್ರಾಜ್‌ ಸಿಂಗ್‌ ಹ್ಯಾಟ್ರಿಕ್‌

ಪೊಚೆಫ್ಸೂಮ್‌: ಪ್ರೊ ಲೀಗ್‌ ಹಾಕಿ ಪಂದ್ಯಾವಳಿಯ ದಕ್ಷಿಣ ಆಫ್ರಿಕಾ ಆವೃತ್ತಿಯಲ್ಲಿ ಭಾರತ ಗೆಲುವಿನ ಓಟ ಮುಂದುವರಿಸಿದೆ.

ಆತಿಥೇಯ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಪಂದ್ಯವನ್ನು 10-2 ಅಂತರದಿಂದ ಜಯಿಸಿದೆ. ಮಂಗಳವಾರದ ಮೊದಲ ಪಂದ್ಯದಲ್ಲಿ ಫ್ರಾನ್ಸ್‌ ವಿರುದ್ಧ 5-0 ಗೆಲುವು ಸಾಧಿಸಿತ್ತು.

ಯುವ ಡ್ರ್ಯಾಗ್‌ ಫ್ಲಿಕರ್‌ ಜುಗ್ರಾಜ್‌ ಸಿಂಗ್‌ ಅವರ ಹ್ಯಾಟ್ರಿಕ್‌ ಭಾರತದ ಮೆರೆದಾಟದಲ್ಲಿ ಪ್ರಮುಖ ಪಾತ್ರ ವಹಿಸಿತು. ಅವರು ಪಂದ್ಯದ 4ನೇ, 6ನೇ ಹಾಗೂ 23ನೇ ನಿಮಿಷದಲ್ಲಿ ಗೋಲು ಸಿಡಿಸಿದರು. ಉಳಿದಂತೆ ಗುರುಸಾಹಿಬ್‌ಜಿತ್‌ ಸಿಂಗ್‌ ಮತ್ತು ದಿಲ್‌ಪ್ರೀತ್‌ ಸಿಂಗ್‌ ತಲಾ 2 ಗೋಲು ಬಾರಿಸಿದರು. ಉಳಿದ ಗೋಲುವೀರರೆಂದರೆ ಹರ್ಮನ್‌ಪ್ರೀತ್‌ ಸಿಂಗ್‌, ಅಭಿಷೇಕ್‌ ಮತ್ತು ಮನ್‌ದೀಪ್‌ ಸಿಂಗ್‌. ಅರ್ಧ ಹಾದಿ ಕ್ರಮಿಸುವಾಗಲೇ ಭಾರತ 8-0 ಗೋಲುಗಳ ಮುನ್ನಡೆಯಲ್ಲಿತ್ತು. ಶನಿವಾರ ಮತ್ತೆ ಭಾರತ-ಫ್ರಾನ್ಸ್‌ ಮುಖಾಮುಖಿ ಆಗಲಿವೆ.

ಹಿಂದೆ ಸರಿದ ನೆದರ್ಲೆಂಡ್ಸ್‌
ಭಾರತದ ವಿರುದ್ಧ 2 ಪ್ರೊ ಲೀಗ್‌ ಹಾಕಿ ಪಂದ್ಯಗಳನ್ನು ಆಡಬೇಕಿದ್ದ ನೆದರ್ಲೆಂಡ್ಸ್‌ ವನಿತಾ ತಂಡ ಹಿಂದೆ ಸರಿದಿದೆ.
ನೆದರ್ಲೆಂಡ್ಸ್‌ನಲ್ಲಿ ಒಮಿಕ್ರಾನ್‌ ಪ್ರಕರಣ ಹೆಚ್ಚುತ್ತಿರುವುದರಿಂದ ರಾಯಲ್‌ ಡಚ್‌ ಹಾಕಿ ಅಸೋಸಿಯೇಶನ್‌ ಈ ನಿರ್ಧಾರಕ್ಕೆ ಬಂದಿದೆ.

ಈ ಪಂದ್ಯಗಳನ್ನು ಫೆ. 19 ಮತ್ತು 20ರಂದು ಭುವನೇಶ್ವರದಲ್ಲಿ ಆಡಬೇಕಿತ್ತು. ಇವುಗಳನ್ನು ಮುಂದಿನ ದಿನಾಂಕದಲ್ಲಿ ಆಡಲಾಗುವುದು ಎಂದು ಎಫ್ಐಎಚ್‌ ಪ್ರಕಟಿಸಿದೆ. ನೆದರ್ಲೆಂಡ್ಸ್‌ ನಿರ್ಧಾರಕ್ಕೆ ಹಾಕಿ ಇಂಡಿಯಾ ಅಚ್ಚರಿ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.