Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್ ನಾಯ್ಕ್!
ಬಾಲಕಿ ಬಳಿಯೇ ಕ್ಷಮೆಗೆ ಒತ್ತಾಯ, ಜಾಕೀರ್ ವಿರುದ್ಧ ಆಕ್ರೋಶ
Team Udayavani, Oct 8, 2024, 3:56 AM IST
ನವದೆಹಲಿ: ದೇಶ ಬಿಟ್ಟು ಪರಾರಿಯಾಗಿರುವ ಜಾಕೀರ್ ನಾಯ್ಕ ಸದ್ಯ ಪಾಕಿಸ್ತಾನದ ಪ್ರವಾಸದಲ್ಲಿದ್ದು, ಕರಾಚಿಯ ಸಭೆಯೊಂದರಲ್ಲಿ ಬಾಲಕಿಯೊಬ್ಬಳು, ಸಮಾಜದಲ್ಲಿರುವ ಶಿಶುಕಾಮ ಸೇರಿದಂತೆ ಇತರ ಪಿಡುಗುಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಗರಂ ಆಗಿದ್ದಾನೆ.
“ಮುಸ್ಲಿಂ ಸಮಾಜದಲ್ಲಿ ಶಿಶುಕಾಮದಂಥ ಯಾವುದೇಅವಕಾಶ ಇಲ್ಲ. ಇಂಥ ಪ್ರಶ್ನೆಗಳನ್ನು ಕೇಳುವ ಮೊದಲು 10 ಬಾರಿ ಯೋಚಿಸಬೇಕು’ ಎಂದು ಹೇಳಿದ್ದಾನೆ. ಸಿಟ್ಟಿಗೆದ್ದ ಜಾಕೀರ್ ನಾಯ್ಕ, ಬಾಲಕಿ ಕೇಳಿದ್ದು ತಪ್ಪು ಮತ್ತು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾನೆ. ಆತನ ನಡವಳಿಕೆ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಅಮೆರಿಕಗಿಂತ ಪಾಕ್ನಲ್ಲಿ ಇರುವವರು ಸ್ವರ್ಗಕ್ಕೆ ಹೋಗುವವರು: ನಾಯ್ಕ
ಅಮೆರಿಕದಲ್ಲಿರುವವರಿಗಿಂತಲೂ ಪಾಕಿಸ್ತಾನದಲ್ಲಿರುವವರಿಗೆ ಸ್ವರ್ಗಕ್ಕೆ ಹೋಗಲು ಹೆಚ್ಚು ಅವಕಾಶ ಎಂದು ಜಕೀರ್ ಹೇಳಿದ್ದಾನೆ. ಜನರ ಜೀವನಕ್ಕೆ ಸಂಬಂಧಿಸಿದಂತೆ ಅಮೆರಿಕಕ್ಕಿಂತ ಪಾಕಿಸ್ತಾನವು ಬಹಳಷ್ಟು ಉತ್ತಮವಾಗಿದೆ.
ಹಾಗಾಗಿ, ಇಲ್ಲಿರುವವರು ಸ್ವರ್ಗಕ್ಕೆ ಹೋಗಲು ಹೆಚ್ಚು ಅರ್ಹರು ಎಂಬ ರೀತಿಯಲ್ಲಿ ಮಾತನಾಡಿದ್ದಾನೆ. ಈತನ ಈ ಮಾತುಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಬಿಜೆಪಿ ಗೆದ್ದರೆ ಎನ್ಆರ್ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್ ಸಿಂಗ್
Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.