ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌


Team Udayavani, Jan 24, 2022, 10:25 PM IST

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಬೆಂಗಳೂರು: ನಾಯಕ ನವೀನ್‌ ಕುಮಾರ್‌ ಗೈರಲ್ಲಿ ಅರ್ಧ ಶಕ್ತಿಯನ್ನೇ ಕಳೆದುಕೊಂಡ ದಬಾಂಗ್‌ ದಿಲ್ಲಿ ತಂಡ 4ನೇ ಸೋಲನುಭವಿಸಿದೆ.

ಸೋಮವಾರದ ಮುಖಾಮುಖಿಯಲ್ಲಿ, 11ನೇ ಸ್ಥಾನಿಯಾಗಿದ್ದ ಪುನೇರಿ ಪಲ್ಟಾನ್‌ 42-25 ಅಂತರದಿಂದ ದಿಲ್ಲಿಯನ್ನು ಕೆಡವಿ 6ನೇ ಜಯ ಸಾಧಿಸಿತು. ಜತೆಗೆ ಒಂದು ಸ್ಥಾನ ಮೇಲೇರಿತು.

ಪುನೇರಿ ಸಾಂ ಕ ಆಟದ ಮೂಲಕ ಗಮನ ಸೆಳೆಯಿತು. ರೈಡರ್‌ಗಳಾದ ಮೋಹಿತ್‌ ಗೋಯತ್‌ (10), ಅಸ್ಲಾಮ್‌ ಇನಾಮಾರ್‌ (8), ನಾಯಕ ನಿತಿನ್‌ ತೋಮರ್‌ ಮತ್ತು ಡಿಫೆಂಡರ್‌ ಸೋಮ್‌ಬೀರ್‌ (ತಲಾ 6 ಅಂಕ) ಅವಕಾಶಗಳನ್ನು ಚೆನ್ನಾಗಿ ಬಳಸಿಕೊಂಡರು. ಆದರೆ ದಿಲ್ಲಿ ಕಳಪೆ ಪ್ರದರ್ಶನ ನೀಡಿ ದೊಡ್ಡ ಸೋಲನ್ನು ಹೊತ್ತುಕೊಂಡಿತು. ಆಲ್‌ರೌಂಡರ್‌ ವಿಜಯ್‌ (8) ಮತ್ತು ರೈಡರ್‌ ನೀರಜ್‌ ನರ್ವಾಲ್‌ (6)ಒಂದಿಷ್ಟು ಹೋರಾಟ ತೋರಿದರು.

ಮಣಿಂದರ್‌ 900 ಅಂಕ
ಮೊದಲ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ 41-22 ಭರ್ಜರಿ ಅಂತರದಿಂದ ಜೈಪುರ್‌ ಪಿಂಕ್‌ ಪ್ಯಾಂಥರ್ಗೆ ಆಘಾತವಿಕ್ಕಿತು. ಈ ಪಂದ್ಯದ ವಿಶೇಷವೆಂದರೆ ಬೆಂಗಾಲ್‌ ನಾಯಕ ಮಣಿಂದರ್‌ ಸಿಂಗ್‌ ಪ್ರೊ ಕಬಡ್ಡಿಯಲ್ಲಿ 900 ರೈಡಿಂಗ್‌ ಅಂಕ ಪೂರ್ತಿಗೊಳಿಸಿದ್ದು. ಈ ಪಂದ್ಯದಲ್ಲಿ ಅವರ ಗಳಿಕೆ 13 ಅಂಕ. ಆಲ್‌ರೌಂಡರ್‌ ರಾಣಾ ಸಿಂಗ್‌ 4 ಅಂಕ ಗಳಿಸಿ ತಮ್ಮ ಟ್ಯಾಕಲ್‌ ಅಂಕಗಳನ್ನು 200ಕ್ಕೆ ವಿಸ್ತರಿಸಿದರು. ಮೊಹಮ್ಮದ್‌ ನಬಿಬಕ್‌Ò 6 ಅಂಕ ಗಳಿಸಿ ಕೊಟ್ಟರು. ಜೈಪುರ್‌ ಪರ ಮಿಂಚಿದ್ದು ರೈಡರ್‌ಗಳಾದ ಅರ್ಜುನ್‌ ದೇಶ್ವಾಲ್‌ (10) ಮತ್ತು ಅಮಿತ್‌ ನಗರ್‌ (6) ಮಾತ್ರ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.