ಶುಕ್ರವಾರ ಒಂದೇ ದಿನ ಪುರಿ ಜಗನ್ನಾಥ ದೇಗುಲಕ್ಕೆ ಹರಿದು ಬಂತು 28 ಲಕ್ಷ ರೂ. ಕಾಣಿಕೆ
Team Udayavani, Nov 13, 2021, 9:30 PM IST
ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಶುಕ್ರವಾರ ಒಂದೇ ದಿನದಲ್ಲಿ ಹುಂಡಿಗೆ 28 ಲಕ್ಷ ರೂಪಾಯಿ ಗುಪ್ತ ಕಾಣಿಗೆ ಬಂದಿದೆ. ಕಳೆದ 2 ವರ್ಷಗಳಲ್ಲಿ ಒಂದೇ ದಿನದಲ್ಲಿ ಸಂಗ್ರಹವಾದ ಅತಿ ಹೆಚ್ಚು ಕಾಣಿಕೆಯಿದು ಎಂದು ದೇಗುಲ ತಿಳಿಸಿದೆ.
“ಶುಕ್ರವಾರ ಪುರಿ ಜಗನ್ನಾಥ ದೇಗುಲದಲ್ಲಿ ಅನಾಲಾ ನವಮಿ ಆಚರಿಸಲಾಗಿದೆ. ಈ ದಿನದಂದು ದೇವರ ಹುಂಡಿಗೆ ಕಾಣಿಕೆ ಅರ್ಪಿಸುವುದರಿಂದ ಒಳಿತಾಗುತ್ತದೆ ಎನ್ನುವ ನಂಬಿಕೆಯಿದೆ. ಆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತಾದಿಗಳು ಹುಂಡಿಗೆ ಕಾಣಿಕೆ ಹಾಕಿದ್ದಾರೆ.
ಒಟ್ಟು 28,10,691 ರೂಪಾಯಿ ನಗದು, 550 ಮಿ.ಗ್ರಾಂ ಬಂಗಾರ ಹಾಗೂ 61.70 ಗ್ರಾಂ. ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಐವರು ಸಿಬ್ಬಂದಿ ಐದು ಗಂಟೆಗಳ ಕಾಲ ಕಾಣಿಕೆ ಎಣಿಸಿದ್ದಾರೆ. ಸಾಮಾನ್ಯ ದಿನಗಳಲ್ಲಿ 2.5-3 ಲಕ್ಷ ರೂಪಾಯಿ ಕಾಣಿಕೆ ಬರುತ್ತದೆ” ಎಂದು ದೇಗುಲದ ಮಂಡಳಿ ಹೇಳಿದೆ.
ಇದನ್ನೂ ಓದಿ : ಕಾರ್ಯಶೈಲಿ ಬದಲಿಸಿಕೊಳ್ಳಿ; ಹೆಚ್ ಡಿಕೆಯಿಂದ ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್
Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್
Delhi Drug Bust: ಬೃಹತ್ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್ ವಶ
Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!
Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್ ಬರಹಗಾರ ಎಂಟ್ರಿ
Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.