![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 18, 2024, 12:46 AM IST
ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಕಲೇಶಪುರ – ಬಳ್ಳುಪೇಟೆ ರೈಲು ನಿಲ್ದಾಣದ ನಡುವಿನ ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಮತ್ತೆ ಗುಡ್ಡ ಕುಸಿತಗೊಂಡಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯಾಚರಣೆ ಶನಿವಾರವೂ ಮುಂದುವರಿಯಿತು.
ಕೆಲ ದಿನಗಳ ಹಿಂದೆ ಗುಡ್ಡ ಕುಸಿದ ಪ್ರದೇಶದಲ್ಲೇ ಶುಕ್ರವಾರ ಮತ್ತೆ ಮಣ್ಣು ಕುಸಿದಿದ್ದು, ಪರಿಣಾಮ ಮತ್ತೆ ರೈಲು ಸಂಚಾರ ಸ್ಥಗಿತ ಮಾಡಲಾಗಿದ್ದು, ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ಸಂಭವಿಸಿದ ಸ್ಥಳದಲ್ಲಿ ಎರಡೂ ಕಡೆಗಳಲ್ಲೂ ಮಣ್ಣು ಕುಸಿಯುತ್ತಿದ್ದು, ಒಂದು ಭಾಗದಿಂದ ಮಣ್ಣು ಕುಸಿತ ಭೀತಿ ಇನ್ನೂ ನಿಂತಿಲ್ಲ. ಮೇಲ್ಭಾಗದಿಂದ ಮತ್ತೆ ಮತ್ತೆ ಮಣ್ಣು ಕುಸಿಯುತ್ತಿದ್ದು, ಕಾರ್ಯಾಚರಣೆ ನಡೆಸಲು ಸವಾಲಾಗಿ ಪರಿಣಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆ ಭಾಗದಲ್ಲಿ ಮಳೆಯೂ ಆಗುತ್ತಿರುವುದರಿಂದ ಮಣ್ಣು ತೆರವು ಹಾಗೂ ಗೈಬಿಯನ್ ಗೋಡೆ ಕಾಮಗಾರಿಗೂ ಅಡಚಣೆ ಉಂಟಾಗಿದೆ. ಇದರಿಂದ ಇನ್ನೂ ರೈಲು ಸಂಚಾರ ಸ್ಥಗಿತ ಮುಂದುವರಿದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.