Railway Track; ಎಡಕುಮೇರಿ: ರೈಲು ಮಾರ್ಗ ದುರಸ್ತಿ ಚುರುಕು

ಚಾರ್ಮಾಡಿ ಘಾಟಿ: ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ

Team Udayavani, Jul 31, 2024, 6:10 AM IST

Mangaluru

ಮಂಗಳೂರು: ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ರೈಲು ಮಾರ್ಗದಲ್ಲಿ ಆಗಿರುವ ಭೂಕುಸಿತದ ಪ್ರದೇಶಲ್ಲಿ ದುರಸ್ತಿ ಕಾರ್ಯಗಳು ಚುರುಕಾಗಿ ನಡೆಯುತ್ತಿವೆ.

ಇದುವರೆಗೆ 1900 ಘನ ಅಡಿಗಳಷ್ಟು ಬಂಡೆಗಳನ್ನು ಜೋಡಿಸಲಾಗಿದೆ. ಸಂಪೂರ್ಣ ಸುಧಾರಣೆಗೆ ಇನ್ನೂ 2000 ಘನ ಅಡಿ ಬಂಡೆಗಳ ಅಗತ್ಯವಿದೆ. 1 ಲಕ್ಷ ಮರಳ ಚೀಲಗಳು ಅಗತ್ಯವಿದ್ದು ಈಗಾಗಲೇ 93,200 ಚೀಲಗಳನ್ನು ಒದಗಿಸಲಾಗಿದೆ. ಅರ್ತ್‌ಮೂವರ್‌ ಮತ್ತಿತರ ಯಂತ್ರೋಪರಕಣಗಳ ಚಾಲನೆಗಾಗಿ 26 ಬ್ಯಾರೆಲ್‌ ಡೀಸೆಲ್‌ ಪೂರೈಸಲಾಗಿದೆ.

ಒಟ್ಟಾರೆ ಈಗಾಗಲೇ ಕಾರ್ಯೋನ್ಮು ಖವಾಗಿರುವ 11 ಹಿಟಾಚಿ/ಪಾಕ್‌ಲೈನ್‌ ಅರ್ತ್‌ಮೂವರ್‌ ಮಷಿನ್‌ಗಳ ಜತೆಗೆ ಎರಡು ಹೆಚ್ಚುವರಿ ಹಿಟಾಚಿಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ಸುರಿಯುತ್ತಿರುವ ಮಳೆಯ ಹೊರತಾಗಿಯೂ ಮಂಗಳವಾರ ಕಾರ್ಮಿಕರು 23 ವ್ಯಾಗನ್‌ಗಳಷ್ಟು ಬಂಡೆಗಳನ್ನು ಕೆಳಗಿಳಿಸಿದ್ದಾರೆ. ಇದುವರೆಗೆ ಒಟ್ಟು 94 ವ್ಯಾಗನ್‌ ಬಂಡೆಗಳನ್ನು ಈ ಪ್ರದೇಶಕ್ಕೆ ಇಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಚಾರ್ಮಾಡಿ ಘಾಟಿ: ರಸ್ತೆಗೆ ಉರುಳಿದ ಮರ, ತೆರವು
ಬೆಳ್ತಂಗಡಿ:
ಚಿಕ್ಕಮಗಳೂರು ಹಾಗೂ ಬೆಳ್ತಂಗಡಿ ಭಾಗದಲ್ಲಿ ಮಳೆ ಹೆಚ್ಚಿದ ಪರಿಣಾಮ ಜು.30ರಂದು ಮುಂಜಾನೆ ಚಾರ್ಮಾಡಿ ಘಾಟಿಯ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ತತ್‌ಕ್ಷಣ ಕೊಟ್ಟಿಗೆಹಾರ ಭಾಗದಲ್ಲಿ ವಾಹನ ಸಂಚಾರ ತಡೆಹಿಡಿಯಲಾಯಿತು. ಬಳಿಕ ತೆರವು ಕಾರ್ಯ ನಡೆಸಿ ಮಧ್ಯಾಹ್ನದೊಳಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.