![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 21, 2021, 5:00 PM IST
ಬೆಂಗಳೂರು : ಮರ್ಯಾದಾ ಪುರುಷೋತ್ತಮ ಶ್ರೀರಾಮ ಜನ್ಮದಿನದಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಡಿನ ಜನತೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಸಿಡಿ ಪ್ರಕರಣದಲ್ಲಿ ಸಿಲುಕಿರುವ ರಮೇಶ್ ಜಾರಿಕಿಹೊಳಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದರು. ರಾಮ ನವಮಿ ಹಿನ್ನೆಲೆಯಲ್ಲಿ ಇದೀಗ ಜನರಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಶ್ರೀರಾಮನ ಆಶೀರ್ವಾದ ನಿಮ್ಮ ಕುಟುಂಬದ ಮೇಲಿರಲಿ, ನಿಮ್ಮ ಕನಸು ನೆರವೇರಲು ಆ ಭಗವಂತ ಸಹಕರಿಸಲಿ’ಎಂದಿದ್ದಾರೆ.
ಶ್ರೀ ರಾಮನ ಆಶೀರ್ವಾದ ನಿಮ್ಮ ಕುಟುಂಬದ ಮೇಲಿರಲಿ, ನಿಮ್ಮ ಕನಸು ನೆರವೇರಲು ಆ ಭಗವಂತ ಸಹಕರಿಸಲಿ, ಜೈ ಶ್ರೀ ರಾಮ್.
ರಾಮ ನವಮಿ ಹಬ್ಬದ ಶುಭಾಶಯಗಳು.#RamNavami2021 pic.twitter.com/T2YjSeMveC— Ramesh Jarkiholi (@RameshJarkiholi) April 21, 2021
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.