Ranji: 2023-24 “ಸಿ” ವಿಭಾಗದಲ್ಲಿ ಕರ್ನಾಟಕ


Team Udayavani, Jun 20, 2023, 6:14 AM IST

RANJI TROPHY

ಹೊಸದಿಲ್ಲಿ: ಭಾರತದ 2023-24ನೇ ಸಾಲಿನ “ರಣಜಿ ಟ್ರೋಫಿ’ ಕ್ರಿಕೆಟ್‌ ಪಂದ್ಯಾವಳಿ ಜನವರಿ 5ರಿಂದ ಮಾರ್ಚ್‌ 14ರ ತನಕ ಒಟ್ಟು 70 ದಿನಗಳ ಕಾಲ ನಡೆಯಲಿದೆ.
ತಂಡಗಳನ್ನು 5 ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ 4 “ಎಲೈಟ್‌’ ವಿಭಾಗಗಳಿದ್ದರೆ, ಒಂದು ಪ್ಲೇಟ್‌ ವಿಭಾಗವಾಗಿದೆ. ಕರ್ನಾಟಕ “ಸಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ವಲಯದ ಮತ್ತೂಂದು ಪ್ರಮುಖ ತಂಡವಾದ ತಮಿಳುನಾಡು ಕೂಡ ಇದೇ ವಿಭಾಗದಲ್ಲಿದೆ. ಫೆ. 19ರ ತನಕ ಲೀಗ್‌ ಪಂದ್ಯಗಳು ನಡೆಯಲಿದ್ದು, ಫೆ. 23ರಂದು ನಾಕೌಟ್‌ ಹಣಾಹಣಿ ಮೊದಲ್ಗೊಳ್ಳಲಿದೆ.

4 ಎಲೈಟ್‌ ವಿಭಾಗಗಳಲ್ಲಿ ಮೊದ ಲೆರಡು ಸ್ಥಾನ ಸಂಪಾದಿಸಿದ ತಂಡ ಗಳು ನೇರವಾಗಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಲಿವೆ.

ಈ ಸಲದ ವಿಶೇಷವೆಂದರೆ, ದೇಶಿ ಕ್ರಿಕೆಟ್‌ ಪಂದ್ಯಾವಳಿಗಳ ಚಾಂಪಿಯನ್‌ ತಂಡಗಳ ಬಹುಮಾನ ಮೊತ್ತವನ್ನು ಬಿಸಿಸಿಐ ದೊಡ್ಡ ಮಟ್ಟದಲ್ಲಿ ಹೆಚ್ಚಿಸಿದ್ದು. ಅದರಂತೆ ರಣಜಿ ಟ್ರೋಫಿ ವಿಜೇತ ತಂಡ 2 ಕೋಟಿ ರೂ. ಬದಲು 5 ಕೋಟಿ ರೂ. ಮೊತ್ತವನ್ನು ಗಳಿಸಲಿದೆ.

ಎಲೈಟ್‌ “ಎ’ ವಿಭಾಗ: ಸೌರಾಷ್ಟ್ರ, ಜಾರ್ಖಂಡ್‌, ಮಹಾರಾಷ್ಟ್ರ, ವಿದರ್ಭ, ರಾಜಸ್ಥಾನ, ಹರ್ಯಾಣ, ಮಣಿಪುರ.
ಎಲೈಟ್‌ “ಬಿ’ ವಿಭಾಗ: ಬಂಗಾಲ, ಆಂಧ್ರಪ್ರದೇಶ, ಮುಂಬಯಿ, ಕೇರಳ, ಛತ್ತೀಸ್‌ಗಢ, ಉತ್ತರಪ್ರದೇಶ, ಆಸ್ಸಾಂ, ಬಿಹಾರ.
ಎಲೈಟ್‌ “ಸಿ’ ವಿಭಾಗ: ಕರ್ನಾಟಕ, ಪಂಜಾಬ್‌, ರೈಲ್ವೇಸ್‌, ತಮಿಳುನಾಡು, ಗೋವಾ, ಗುಜರಾತ್‌, ತ್ರಿಪುರ, ಚಂಡೀಗಢ.
ಎಲೈಟ್‌ “ಡಿ’ ವಿಭಾಗ: ಮಧ್ಯ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಬರೋಡ, ದಿಲ್ಲಿ, ಒಡಿಶಾ, ಪುದುಚೇರಿ, ಜಮ್ಮು ಮತ್ತು ಕಾಶ್ಮೀರ.
ಪ್ಲೇಟ್‌ ವಿಭಾಗ: ನಾಗಾಲ್ಯಾಂಡ್‌, ಹೈದರಾಬಾದ್‌, ಮೇಘಾಲಯ, ಸಿಕ್ಕಿಂ, ಮಿಜೋರಾಂ, ಅರುಣಾ ಚಲಪ್ರದೇಶ.

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.