![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 30, 2024, 12:26 PM IST
ತಿರುವನಂತಪುರಂ: ರಾಷ್ಟ್ರೀಯ ಸ್ವಯಂ ಸೇವಕ (ಆರ್ ಎಸ್ ಎಸ್) ಸಂಘದ ಕಾರ್ಯಕರ್ತ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ದೋಷಿತರಾಗಿದ್ದ ಎಸ್ ಡಿಪಿಐ ಮತ್ತು ಪಿಎಫ್ ಐನ 15 ಮಂದಿ ಕಾರ್ಯಕರ್ತರಿಗೆ ಕೇರಳದ ಆಲಪುಳ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿ ಮಂಗಳವಾರ (ಜನವರಿ 30) ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ:Invitation: ಉಡುಗೊರೆ ಬೇಡ ಮೋದಿಗೆ ಮತ ನೀಡಿ… ಮದುವೆ ಆಮಂತ್ರಣದಲ್ಲೊಂದು ಚುನಾವಣೆ ಪ್ರಚಾರ
2021ರ ಡಿಸೆಂಬರ್ 19ರಂದು ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ, ಆರ್ ಎಸ್ ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರನ್ನು ಮನೆಯಲ್ಲೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರು ದಾಳಿ ನಡೆಸಿ ಹತ್ಯೆಗೈದಿದ್ದರು.
ಎಸ್ ಡಿಪಿಐ ಮುಖಂಡ ಕೆಎಸ್ ಶಾನ್ ಡಿಸೆಂಬರ್ 18ರ ರಾತ್ರಿ ಆಲಪುಳದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ದಾಳಿ ನಡೆಸಿ ಕೊಲೆಗೈದಿದ್ದ ಕೆಲವೇ ಗಂಟೆಗಳ ನಂತರ ಆರ್ ಎಸ್ ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರ ಕೊಲೆ ಘಟನೆ ನಡೆದಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.