Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

ಇಬ್ಬರು ಬಾಲಕರನ್ನು ವಧು-ವರರನ್ನಾಗಿ ಮಾಡಿ ಮಾಂಗಲ್ಯ ಧಾರಣೆ

Team Udayavani, Sep 30, 2024, 2:29 AM IST

Kunigal

ಕುಣಿಗಲ್‌ (ತುಮಕೂರು): ಮಳೆಗಾಗಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ, ಕತ್ತೆಗಳ ಮದುವೆ ಮಾಡುವುದು ಸಾಮಾನ್ಯ. ಆದರೆ, ತಾಲೂಕಿನ ಅಮೃತ್ತೂರು ಹೋಬ ಳಿಯ ಸೊಂಡೇಕೊಪ್ಪ ಗ್ರಾಮದಲ್ಲಿ ಇಬ್ಬರು ಬಾಲಕರನ್ನು ವಧು-ವರರನ್ನಾಗಿಸಿ ಮದುವೆ ಮಾಡಿಸಿ, ಜನರಿಗೆ ಭೋಜನ ವ್ಯವಸ್ಥೆ ಮಾಡಿದ ಅಪರೂಪದ ಪ್ರಸಂಗ ನಡೆದಿದೆ.

ಇಬ್ಬರು ಬಾಲಕರನ್ನು ವಧು-ವರರನ್ನಾಗಿ ಮಾಡಿ ಮಾಂಗಲ್ಯ ಧಾರಣೆ ಮಾಡಲಾಯಿತು. ಇಡೀ ಗ್ರಾಮದಲ್ಲಿ ಮದುವೆಯ ವಾತಾವರಣ ಸೃಷ್ಟಿಯಾಗಿತ್ತು. ಮದುವೆಗಾಗಿ ಬಂಧು-ಬಳಗ ಸ್ನೇಹಿತರು ಭಾಗವಹಿಸಿದ್ದರು. ಗ್ರಾಮಸ್ಥರು ವಧು-ವರರಿಗೆ ಅಕ್ಷತೆ ಹಾಕಿ, ಶುಭ ಹಾರೈಸಿದರು.

ಈ ವೇಳೆ ವಾದ್ಯಗೋಷ್ಠಿ ಮೊಳಗಿತು. ಅನಂತರ ವಧು-ವರರನ್ನು ಗ್ರಾಮಸ್ಥರು ಮೆರವಣಿಗೆ ನಡೆಸಿ ಮಳೆಗಾಗಿ ಪ್ರಾರ್ಥಿಸಿದರು. ಕಾಕಾತಾಳೀಯವೇನೋ ಎಂಬಂತೆ ಸೊಂಡೇಕೊಪ್ಪ ಸೇರಿದಂತೆ ಅಮೃತ್ತೂರು ಹೋಬಳಿಯ ಕೆಲವು ಭಾಗಗಳಲ್ಲಿ ಶನಿವಾರ ತಡರಾತ್ರಿ ಜೋರಾಗಿ ಮಳೆ ಸುರಿಯಿತು. ಗ್ರಾಮದ ಜನರು ಸಂತಸಪಟ್ಟರು. ರವಿವಾರ ಸಂಜೆ ಕುಣಿಗಲ್‌ನಲ್ಲಿ ಸ್ವಲ್ಪ ಮಳೆಯಾಗಿದೆ.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.