![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 18, 2022, 12:00 PM IST
ತಿರುವನಂತಪುರ: ಕೇರಳದ ಆಯ್ದ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ 20ರಿಂದ ಬ್ಯಾಂಕಿಂಗ್ ಹಾಗೂ ಇತರ ಸೇವೆಗಳು ಲಭ್ಯವಾಗಲಿವೆ.
ರಾಜ್ಯದಲ್ಲಿ 14 ಸಾವಿರಕ್ಕೂ ಮಿಕ್ಕಿದ ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ ಸರಿಸುಮಾರು 800ರಷ್ಟು ಅಂಗಡಿಗಳಲ್ಲಿ ಹೆಚ್ಚುವರಿ ಸೇವೆ ನೀಡಲು ಮಾಲಕರು ಒಪ್ಪಿ ಕೊಂಡಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಿ.ಆರ್. ಅನಿಲ್ ಅಧ್ಯಕ್ಷತೆಯಲ್ಲಿ ಈ ವಾರ ಸಭೆ ನಡೆಯಲಿದ್ದು, ಅದರಲ್ಲಿ ಅಂತಿಮ ರೂಪ ಸಿಗಲಿದೆ.
ಬ್ಯಾಂಕಿಂಗ್ ಸೇವೆ ನೀಡಲು ನಾಲ್ಕು ಬ್ಯಾಂಕ್ ಗಳು ಆಸಕ್ತಿ ತೋರಿಸಿವೆ. ಇಲ್ಲಿ ವಿದ್ಯುತ್ ಹಾಗೂ ನೀರಿನ ಬಿಲ್ ಸಂಗ್ರಹ, ದಿನಸಿ ವಸ್ತು ಮಾರಾಟದ ಮಾವೇಲಿ ಅಂಗಡಿ ತೆರೆಯುವುದು ಮುಂತಾದ ಯೋಜನೆಗಳಿವೆ. ವರ್ಷಾಂತ್ಯದ ಒಳಗೆ 1,000 ರೇಷನ್ ಅಂಗಡಿಗಳಿಗೆ ಈ ಸೇವೆ ವಿಸ್ತರಣೆಯಾಗಲಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.