Record Dance : ಮಂತ್ರಾಲಯದಲ್ಲಿ 360 ಕಲಾವಿದರಿಂದ ನೃತ್ಯ ಪ್ರದರ್ಶನ

ಇಂಟರ್‌ನ್ಯಾಶನಲ್‌ ಬುಕ್‌ ಆಫ್‌ ರೆಕಾರ್ಡ್‌ಗೆ ಸೇರ್ಪಡೆ

Team Udayavani, Aug 26, 2024, 2:05 AM IST

Mantralayam

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾರಿಡಾರ್‌ನಲ್ಲಿ ರವವಿವಾರ ಸಂಜೆ ಅಂತಾರಾಷ್ಟ್ರೀಯ ದಾಖಲೆಗಾಗಿ 360 ನೃತ್ಯ ಕಲಾವಿದರಿಂದ ಏಕಕಾಲದಲ್ಲಿ ನೃತ್ಯ ಪ್ರದರ್ಶನ ನಡೆಯಿತು.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಶನಲ್‌ ಕ್ಲಾಸಿಕಲ್‌ ಡ್ಯಾನ್ಸ್‌ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಕಾರ್ಯಕ್ರಮ ಉದ್ಘಾಟಿಸಿದರು.

ಕಲಾವಿದರು ನಾಮ ರಾಮಾಯಣಂ ನೃತ್ಯ ಪ್ರದರ್ಶನ ಮಾಡಿ ಗಮನ ಸೆಳೆದರು. ಏಕಕಾಲದಲ್ಲಿ ಮಾಡಿದ ಪ್ರದರ್ಶನ ನೋಡುಗರ ಹೃನ್ಮನ ಸೆಳೆಯಿತು. ಜಪಾನ್‌, ಜರ್ಮನಿ ಇಂಡೋನೇಷಿಯ ಸೇರಿದಂತೆ ದೇಶದ ಅನೇಕ ರಾಜ್ಯಗಳ ನೃತ್ಯ ಗುರುಗಳು ಮತ್ತು ನೃತ್ಯ ಕಲಾವಿದರು ಪಾಲ್ಗೊಂಡಿದ್ದರು.

ಆ ಮೂಲಕ ಇಂಟರ್‌ ನ್ಯಾಶನಲ್‌ ಬುಕ್‌ ಆಫ್‌ ರೆಕಾರ್ಡ್‌ ಪುಟಕ್ಕೆ ಸೇರಲಾಯಿತು. ಇಂಟರ್‌ನ್ಯಾಶನಲ್‌ ಬುಕ್‌ ಆಫ್‌ ರೆಕಾರ್ಡ್‌ ಸಂಸ್ಥೆಯ ಅರವಿಂದ ಸಿಂಗ್‌ ದಾಖಲೆ ಮಾಡಿದ ಸಂಸ್ಥೆಗೆ ಪ್ರಮಾಣ ಪತ್ರ ನೀಡಿದರು.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!

18-

Sindhanur: ಗುಂಪುಗಳ ನಡುವೆ ಘರ್ಷಣೆ; ಓರ್ವ ಸಾವು

17-Sindhanur

Sindhanur: ಬಸ್ ಗಳು ಅಪಘಾತ; ಓರ್ವ ಸಾವು; ಹಲವರಿಗೆ ಗಾಯ

ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ

Raichur; ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.