ರಾಜ್ಯದ ಕೆಂಪು, ಕಿತ್ತಳೆ, ಹಳದಿ, ಹಸಿರು ವಲಯಗಳು


Team Udayavani, Apr 27, 2020, 9:04 PM IST

ರಾಜ್ಯದ ಕೆಂಪು, ಕಿತ್ತಳೆ, ಹಳದಿ, ಹಸಿರು ವಲಯಗಳು

ಬೆಂಗಳೂರು: ರಾಜ್ಯದಲ್ಲಿ 15ಕ್ಕಿಂತ ಹೆಚ್ಚು ಕೋವಿಡ್ 19 ಸೋಂಕು ಸಕ್ರಿಯ ಪ್ರಕರಣಗಳಿರುವ ಏಳು ಜಿಲ್ಲೆ ಹಾಗೂ 14 ತಾಲೂಕುಗಳನ್ನು ಕೋವಿಡ್ 19 ಕೆಂಪು ವಲಯಗಳನ್ನಾಗಿ ರಾಜ್ಯ ಆರೋಗ್ಯ ಇಲಾಖೆ ಘೋಷಿಸಿದೆ.

ಕೇಂದ್ರ ಆರೋಗ್ಯ ಇಲಾಖೆ ಸೂಚನೆಯಂತೆ ಈ ವಿಂಗಡಣೆ ಮಾಡಿದ್ದು, ಯಾವುದೇ ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳು ಇಲ್ಲದ ಜಿಲ್ಲೆಯನ್ನು ಹಸಿರು ವಲಯ, 1 ರಿಂದ 5ರವರೆಗಿನ ಸಕ್ರಿಯ ಪ್ರಕರಣ ಹೊಂದಿರುವ ಜಿಲ್ಲೆ ಅಥವಾ ತಾಲೂಕನ್ನು ಹಳದಿ ವಲಯ, 6 ರಿಂದ 14 ಪ್ರಕರಣ ಹೊಂದಿರುವ ಜಿಲ್ಲೆಯನ್ನು ಕಿತ್ತಳೆ ವಲಯ ಹಾಗೂ 15ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣ ಹೊಂದಿರುವ ಜಿಲ್ಲೆಯನ್ನು ಕೆಂಪು ವಲಯ ಎಂದು ಪಟ್ಟಿ ಮಾಡಲಾಗಿದೆ.

ಸೋಮವಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಜ್ಯದ ಏಳು ಜಿಲ್ಲೆಗಳು ಕೆಂಪು ವಲಯದಲ್ಲಿದ್ದರೆ, 6 ಜಿಲ್ಲೆಗಳು ಕಿತ್ತಲೆ ವಲಯದಲ್ಲಿ, ಐದು ಜಿಲ್ಲೆಗಳ: ಹಳದಿ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿವೆ. ಇದಲ್ಲದೆ, ತಾಲೂಕುವಾರು ಪಟ್ಟಿಯನ್ನೂ ಬಿಡುಗಡೆ ಮಾಡಿದ್ದು ಕೆಂಪು ವಲಯದ ಏಳು ಜಿಲ್ಲೆಗಳ 14 ತಾಲೂಕುಗಳು ಕೆಂಪು ಪಟ್ಟಿಯಲ್ಲಿವೆ.

ಕೆಂಪು ವಲಯದ ಜಿಲ್ಲೆಗಳು: ಬೆಂಗಳೂರು ನಗರ, ಮೈಸೂರು, ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ

ಕಿತ್ತಳೆ ವಲಯ : ಮಂಡ್ಯ, ದಕ್ಷಿಣ ಕನ್ನಡ, ಬೀದರ್‌, ಧಾರವಾಡ, ಬಳ್ಳಾರಿ,

ಹಳದಿ ವಲಯ : ಉತ್ತರ ಕನ್ನಡ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು,

ಹಸಿರು ವಲಯ: ದಾವಣಗೆರೆ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉಡುಪಿ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಕೋಲಾರ, ಚಿತ್ರದುರ್ಗ,ಶಿವಮೊಗ್ಗ, ಚಾಮರಾಜನಗರ

ಕೆಂಪು ಪಟ್ಟಿಯಲ್ಲಿರುವ ತಾಲೂಕುಗಳು: ಬೀದರ್‌, ಕಲಬುರ್ಗಿ, ವಿಜಯಪುರ, ಜಮಖಂಡಿ, ರಾಯಬಾಗ್‌, ಮುಧೋಳ, ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ, ಮೈಸೂರು, ನಂಜನಗೂಡು, ಮಳವಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ತಾಲೂಕು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.