![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Reliance Jio: ಜಿಯೋ ಗ್ರಾಹಕರಿಗೆ ಶಾಕ್- ಜು.3ರಿಂದ ಮೊಬೈಲ್ ಸೇವಾ ದರದಲ್ಲಿ ಏರಿಕೆ
ಜು.3ರಿಂದ ಪರಿಷ್ಕೃತ ದರ ಅನ್ವಯವಾಲಿದೆ .
Team Udayavani, Jun 28, 2024, 12:52 PM IST
![Reliance Jio: ಜಿಯೋ ಗ್ರಾಹಕರಿಗೆ ಶಾಕ್- ಜು.3ರಿಂದ ಮೊಬೈಲ್ ಸೇವಾ ದರದಲ್ಲಿ ಏರಿಕೆ](https://www.udayavani.com/wp-content/uploads/2024/06/Jio-2-620x335.jpg)
ನವದೆಹಲಿ: ಜಿಯೋ ಟೆಲಿಕಾಂ ಸಂಸ್ಥೆ ತನ್ನ ಮೊಬೈಲ್ ಸೇವೆಗಳ ಮೇಲಿನ ದರವನ್ನು ಶೇ.12ರಿಂದ ಶೇ.27 ರಷ್ಟು ಏರಿಕೆ ಮಾಡಿದೆ
ಎಂದು ಸಂಸ್ಥೆ ಅಧ್ಯಕ್ಷ ಆಕಾಶ್ ಅಂಬಾನಿ ತಿಳಿಸಿದ್ದಾರೆ. ಜಿಯೋನ ಎಲ್ಲ ಪ್ಲ್ಯಾನ್ನ ದರಗಳನ್ನು ಏರಿಸಲಾಗಿದೆ. ಜು.3ರಿಂದ ಪರಿಷ್ಕೃತ ದರ ಅನ್ವಯವಾಲಿದೆ .
ಇದನ್ನೂ ಓದಿ:Land Scam Case: 6 ತಿಂಗಳ ಬಳಿಕ ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೇನ್ಗೆ ಜಾಮೀನು
ಒಂದು ತಿಂಗಳ 155 ರೂ. ಪ್ಲ್ಯಾನ್ ನ ಬೆಲೆ 189 ರೂ.ಗೆ ಏರಿಕೆಯಾಗಿದೆ. ಎರಡು ತಿಂಗಳ 470 ರೂ. ಪ್ಲ್ಯಾನ್ ಅನ್ನು 579 ರೂ.ಗೆ ಹೆಚ್ಚಳ ಮಾಡಲಾಗಿದೆ. 3 ತಿಂಗಳ 395 ರೂ. ಪ್ಲ್ಯಾನ್ ಅನ್ನು 479 ರೂ.ಗೆ ಏರಿಕೆಯಾಗಿದೆ.
ಅದರಂತೆ 1 ಜಿಬಿ ಡೇಟಾ 15ರೂ.ನಿಂದ 19ರೂ.ಗೆ ಏರಿಸಲಾಗಿದೆ. 399ರೂ.ನ 75 ಜಿಬಿ ಪೋಸ್ಟ್ ಪೇಯ್ಡ ಪ್ಲ್ಯಾನ್ ಬೆಲೆ 449 ರೂ.ಗೆ, 666 ರೂ.ನ 84 ದಿನಗಳ ಅನ್ಲಿಮಿಟೆಡ್ ಪ್ಲ್ಯಾನ್ 799ರೂ.ಗೆ, ವಾರ್ಷಿಕ ರಿಚಾರ್ಜ್ ದರ 1,559ರೂ. ನಿಂದ 1,899ರೂ. 2,999ರೂ.ನಿಂದ 3,599ರೂ.ಗೆ ಏರಿಸಲಾಗಿದೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!](https://www.udayavani.com/wp-content/uploads/2024/06/airtek-150x83.jpg)
Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
![Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ](https://www.udayavani.com/wp-content/uploads/2024/06/NSE-1-150x100.jpg)
Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ
![Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ](https://www.udayavani.com/wp-content/uploads/2024/06/BSE-13-150x89.jpg)
Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ
![Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್ನಲ್ಲಿ ರೋಡ್ ಶೋ](https://www.udayavani.com/wp-content/uploads/2024/06/Invest-150x61.jpg)
Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್ನಲ್ಲಿ ರೋಡ್ ಶೋ
![Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್ ವೆಹಿಕಲ್ ಎಕ್ಸ್ಪೋ](https://www.udayavani.com/wp-content/uploads/2024/06/Expo-150x97.jpg)
Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್ ವೆಹಿಕಲ್ ಎಕ್ಸ್ಪೋ
MUST WATCH
ಹೊಸ ಸೇರ್ಪಡೆ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಅತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.