ಹತ್ತನೇ ಬಾರಿಗೆ ಬಡ್ಡಿದರ ಯಥಾ ಸ್ಥಿತಿ; ಆರ್‌ಬಿಐ ವಿತ್ತೀಯ ಸಲಹಾ ಸಮಿತಿ ನಿರ್ಧಾರ

ಮಧ್ಯಮ ಪ್ರಮಾಣದಲ್ಲಿ ಹಣದುಬ್ಬರ ಇರುವ ಬಗ್ಗೆ ವಿಶ್ವಾಸ

Team Udayavani, Feb 11, 2022, 6:30 AM IST

ಹತ್ತನೇ ಬಾರಿಗೆ ಬಡ್ಡಿದರ ಯಥಾ ಸ್ಥಿತಿ; ಆರ್‌ಬಿಐ ವಿತ್ತೀಯ ಸಲಹಾ ಸಮಿತಿ ನಿರ್ಧಾರ

ಮುಂಬೈ: ಸತತ ಹತ್ತನೇ ಬಾರಿಗೆ ಬಡ್ಡಿದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲಾಗಿದೆ. ಮುಂಬೈನಲ್ಲಿ ಗುರುವಾರ ಮುಕ್ತಾಯಗೊಂಡ ಆರ್‌ಬಿಐನ ಆರು ಸದಸ್ಯರ ವಿತ್ತೀಯ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೀಗಾಗಿ ರೆಪೋ ಮತ್ತು ರಿವರ್ಸ್‌ ರೆಪೋ ದರ ಕ್ರಮವಾಗಿ ಶೇ.4, ಶೇ.3.35ರಲ್ಲಿ ಮುಂದು ವ ರಿಯಲಿದೆ. 2020ರ ಆಗಸ್ಟ್‌ನಿಂದ ಬಡ್ಡಿದರ ಯಥಾಸ್ಥಿತಿ ಕಾಪಾಡಿಕೊಂಡು ಬರಲಾಗುತ್ತಿದೆ.

ಸಭೆ ಬಳಿಕ ಮಾತನಾಡಿದ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌, ಹಣದುಬ್ಬರ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷವಾಗಿ ಹಣದುಬ್ಬರ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದರಿಂದ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದಿ ದ್ದಾರೆ.

ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ 2022-23ನೇ ಸಾಲಿನಲ್ಲಿ ಮಧ್ಯಮ ಪ್ರಮಾಣದಲ್ಲಿ ಅಂದರೆ ಶೇ.4.5ರ ಪ್ರಮಾಣದಲ್ಲಿ ಇರುವ ಆಶಾವಾದವನ್ನು ಅವರು ವ್ಯಕ್ತಪಡಿಸಿದ್ದಾರೆ. ಆದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಳಿಕೆಯೇ ಸವಾಲಿನದ್ದಾಗಲಿದೆ ಎಂದಿದ್ದಾರೆ. 22-23ನೇ ವಿತ್ತ ವರ್ಷದಲ್ಲಿ ಜಿಡಿಪಿ ಪ್ರಗತಿ ದರ ಶೇ.7.8ರಷ್ಟಿರ ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಸ್ಯಾಮ್‌ಸಂಗ್‌ನ 3 ಫೋನ್‌ ಬಿಡುಗಡೆ; ಎಸ್‌22, ಎಸ್‌22+, ಎಸ್‌22 ಅಲ್ಟ್ರಾ

ವಿತ್ತೀಯ ಸ್ಥಿರತೆಗೆ ಖಾಸಗಿ ಕ್ರಿಪ್ಟೋ ಆತಂಕ
ದೇಶದ ವಿತ್ತೀಯ ಸ್ಥಿರತೆಗೆ ಖಾಸಗಿ ಕ್ರಿಪ್ಟೋ ಕರೆನ್ಸಿ ಅಪಾಯಕಾರಿ ಎಂದು ಆರ್‌ಬಿಐ ಗವರ್ನರ್‌ ಪ್ರತಿಪಾದಿಸಿದ್ದಾರೆ. ಅಂಥ ವ್ಯವಸ್ಥೆಗೆ ಯಾವುದೇ ರೀತಿಯ ಮೂಲಭೂತ ಮೌಲ್ಯ ಇಲ್ಲ. ಖಾಸಗಿ ಕ್ರಿಪ್ಟೋ ಕರೆನ್ಸಿಗಳಲ್ಲಿ ಹೂಡಿಕೆ ಮಾಡುವವರು ತಮ್ಮದೇ ಎಚ್ಚರಿಕೆಯಿಂದ ಹೂಡಿಕೆ ಮಾಡಬೇಕು ಎಂದಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಡಿಜಿಟಲ್‌ ರೂಪಾಯಿ ಸಾಮಾನ್ಯ ಕರೆನ್ಸಿಯಂತೆಯೇ ಇರಲಿದೆ ಎಂದು ಆರ್‌ಬಿಐನ ಡೆಪ್ಯುಟಿ ಗವರ್ನರ್‌ ಟಿ.ರವಿಶಂಕರ್‌ ಹೇಳಿದ್ದಾರೆ.

ಅದು ಏನಿದ್ದರೂ, ಪರಿವರ್ತನೆ ಮಾಡಿಕೊಳ್ಳಲು ಅವಕಾಶ ಇದೆ ಎಂದಿದ್ದಾರೆ. ಸಾಮಾನ್ಯ ರೂಪಾಯಿಯನ್ನು ಪರ್ಸ್‌ಗಳಲ್ಲಿ, ಪಾಕೆಟ್‌ಗಳಲ್ಲಿ ಇರಿಸಲು ಸಾಧ್ಯವಾದರೆ, ಮೊಬೈಲ್‌ನಲ್ಲಿ ಡಿಜಿಟಲ್‌ ರೂಪಾಯಿ ಇರಿಸಲಾಗುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.