Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ, ಟ್ರ್ಯಾಕ್ಟರ್‌ ರ್‍ಯಾಲಿ ಹಮ್ಮಿಕೊಳ್ಳುವ ಎಚ್ಚರಿಕೆ

Team Udayavani, Oct 18, 2024, 11:01 PM IST

Jaya-Mrtuyunajay-swamiji

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಡಿಸೆಂಬರ್‌ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರ್ಯಾಕ್ಟರ್‌ ರ್‍ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಸವ ಜಯಮೃತ್ಯುಂಜಯ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಿಲ್ಲ. ಇದರಿಂದ ಸಿಟ್ಟಾದ ಶ್ರೀಗಳು ಬಿಜೆಪಿ ಮುಖಂಡ ವೀರಣ್ಣ ಕಡಾಡಿ, ಬಸವನ ಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಸಮುದಾಯದ ವಕೀಲರ ಜತೆ ಗಾಂಧಿಭವನದಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶ್ರೀಗಳು, ಸರ್ಕಾರ ನಿರ್ಧಾರದಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸ ಮಾ ಧಾ ನ ಗೊಂಡಿ ದೆ. ಆ ಹಿನ್ನೆಲೆಯಲ್ಲಿ ಸರ್ಕಾರ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಬೆಳಗಾವಿಯ ಸುವರ್ಣಸೌಧ ಮುಂದೆ ಟ್ರ್ಯಾಕ್ಟರ್‌ ನಿಲ್ಲಲಿವೆ. ಎಲ್ಲ ಲಿಂಗಾಯತ ಸಮುದಾಯಗಳು ಒಟ್ಟಾಗಿ ಸೇರಿ ಹೋರಾಟ ನಡೆಸಲಿವೆ ಎಂದರು.

ಟಾಪ್ ನ್ಯೂಸ್

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.