ಹರಿಕಥೆ ಅಲ್ಲ ಗಿರಿ ಕಥೆ ಟ್ರೈಲರ್ ರಿಲೀಸ್: ಮತ್ತೆ ಪ್ರೇಕ್ಷಕರ ಹುಬ್ಬೇರಿಸಿದ ರಿಷಬ್-ಪ್ರಮೋದ್

ರಿಷಬ್ ಶೆಟ್ಟಿ ಅವರ ಪಾತ್ರ ಹಾಗೂ ನಟನಾ ವೈಖರಿ ನೋಡುಗರ ಗಮನ ಸೆಳೆದಿದೆ.

Team Udayavani, Jun 15, 2022, 3:19 PM IST

ಹರಿಕಥೆ ಅಲ್ಲ ಗಿರಿ ಕಥೆ ಟ್ರೈಲರ್ ರಿಲೀಸ್: ಮತ್ತೆ ಪ್ರೇಕ್ಷಕರ ಹುಬ್ಬೇರಿಸಿದ ರಿಷಬ್-ಪ್ರಮೋದ್

ಬೆಂಗಳೂರು:ಸಿನಿಮಾದಲ್ಲಿ ನಾಯಕನೇ ಸಿನಿಮಾ ನಿರ್ದೇಶಕನಾಗಿರುವ ಸಾಕಷ್ಟು ವಿಭಿನ್ನ ಚಿತ್ರಕತೆಯ ಸಿನಿಮಾಗಳು ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಬಂದಿವೆ. ಅಂತಹದ್ದೇ ಒಂದು ಕಥೆಯ ಎಳೆಯೊಂದಿಗೆ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿರುವ ಡಿಫರೆಂಟ್ ಸ್ಕ್ರಿಪ್ಟ್ ನ ಬಹುನಿರೀಕ್ಷಿತ ಸಿನಿಮಾ ಹರಿಕಥೆ ಅಲ್ಲ ಗಿರಿ ಕಥೆ.

ರಿಷಬ್ ಶೆಟ್ಟಿ ಸಿನಿಮಾಗಳು ಅಂದ ಮೇಲೆ ಆ ಚಿತ್ರದ ಕಥೆ ಹಾಗೂ ಅವರ ಪಾತ್ರದಲ್ಲಿ ಏನೋ ಒಂದು ವಿಶೇಷತೆ ಇದ್ದೇ ಇರುತ್ತೆ ಅನ್ನೋದು ಈ ಸಿನಿಮಾ ಮೂಲಕ ಮತ್ತೆ ಪ್ರೂವ್ ಆಗಿದೆ. ಸದ್ಯ ಚಿತ್ರದ ಟ್ರೈಲರ್ ಹೊರಬಂದಿದ್ದು, ಸಖತ್ ಸೌಂಡ್ ಮಾಡ್ತಿದೆ. ಈ ಚಿತ್ರ ಜೂನ್ 23ರಂದು ತೆರೆ ಕಾಣಲಿದೆ.

ಟೀಸರ್, ಸಾಂಗ್ಸ್ ನೋಡಿ ಖುಷಿಪಟ್ಟಿದ್ದ ಸಿನಿ ಪ್ರೇಮಿಗಳು ಟ್ರೈಲರ್ ಗಾಗಿ ಎದುರು ನೋಡ್ತಿದ್ರು.. ಅದರಂತೆಯೇ ಇದೀಗ ಚಿತ್ರತಂಡ ಕೂಡ ತಮ್ಮ ಸಿನಿಮಾದ ಟ್ರೈಲರ್ ನ್ನು ರಿಲೀಸ್ ಮಾಡಿದೆ. ನಿರ್ದೇಶಕನಾಗೋ ಅಪಾರವಾದ ಕನಸು, ಆಸೆ, ಹಠ, ಛಲ ಹೊತ್ತ ನಾಯಕ ತನ್ನ ಗುರಿಯನ್ನು ಸಾಧಿಸ್ತಾನಾ..? ಅದು ಹೇಗೆ..? ಎಂಬ ಪ್ರಶ್ನೆಗಳಿಗೆ ಇದೀಗ ಹೊರಬಂದಿರೋ ಟ್ರೈಲರ್ ಝಲಕ್ ಲೈಟಾಗಿ ಸುಳಿವು ನೀಡಿದೆ. ರಿಷಬ್ ಶೆಟ್ಟಿ ಅವರ ಪಾತ್ರ ಹಾಗೂ ನಟನಾ ವೈಖರಿ ನೋಡುಗರ ಗಮನ ಸೆಳೆದಿದೆ.

ನಾಯಕಿಯರಾಗಿ ತಪಸ್ವಿನಿ ಹಾಗೂ ರಚನಾ ಇಂದರ್ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದು, ಚಿತ್ರಕಥೆಯಲ್ಲಿ ಯಾವುದೋ ಟ್ವಿಸ್ಟ್ ಇದೆ ಅನ್ನೋದ್ರಲ್ಲಿ ಸಂದೇಹ ಇಲ್ಲ. ಅಷ್ಟೇ ಅಲ್ಲ ರಿಷಬ್ ಹಾಗೂ ಪ್ರಮೋದ್ ಜೋಡಿ ಇಲ್ಲೂ ಕಾಮಿಡಿ ಕಮಾಲ್ ಮಾಡಿದ್ದಾರೆ. ನೋಡೋಕೆ ಹರಿಕಥೆ ತರಹ ಇರೋ ಈ ನಾಯಕ ಗಿರಿಯ ರಿಯಲ್ ಕಥೆ ಏನು ಅನ್ನೋದನ್ನು ಟ್ರೈಲರ್ ನಲ್ಲಿ ಕೊಂಚ ಗೊಂದಲ ಮಾಡಿ ಹೇಳಲಾಗಿದೆ.

ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಒಂದು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಸಂದೇಶ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಾಸುಕಿ ವೈಭವ್ ಮ್ಯೂಸಿಕ್ ನಲ್ಲಿ ಮೂಡಿಬಂದಿರೋ ಹರಿಕಥೆ ಅಲ್ಲಾ ಗಿರಿ ಕಥೆ ಸಿನಿಮಾದ ಹಾಡುಗಳು ಈಗಾಗ್ಲೇ ಹಿಟ್ ಆಗಿವೆ. ಸದ್ಯ ಹೊರಬಂದಿರೋ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ವೈರಲ್ ಆಗಿದ್ದು, ತನ್ನದೇ ಹವಾ ಸೃಷ್ಟಿಸಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.