![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 13, 2021, 9:00 PM IST
ಮುಂಬೈ: ಟೀಮ್ ಇಂಡಿಯಾ ಕ್ವಾರಂಟೈನ್ಗೆ ಒಳಗಾಗುವ ಮೊದಲು ನಡೆದ ಕೊನೆಯ ಅಭ್ಯಾಸಾವಧಿಯ ವೇಳೆ ಟೆಸ್ಟ್ ತಂಡದ ನೂತನ ಉಪನಾಯಕ ರೋಹಿತ್ ಶರ್ಮ ಅವರ ಕೈಗೆ ಏಟು ಬಿದ್ದಿದೆ. ಆದರೆ ನೋವಿನ ತೀವ್ರತೆಯ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ “ಎ’ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬ್ಯಾಟಿಂಗ್ ಅಭ್ಯಾಸದ ವೇಳೆ ತ್ರೋಡೌನ್ ಸ್ಪೆಷಲಿಸ್ಟ್ ರಾಘು ಅವರ ಎಸೆತವೊಂದು ರೋಹಿತ್ ಶರ್ಮ ಕೈಗೆ ಬಡಿಯಿತು. ಸೋಮವಾರ ರಾತ್ರಿಯೊಳಗೆ ಪ್ರಿಯಾಂಕ್ ಪಾಂಚಾಲ್ಗೆ ತಂಡದ ಹೊಟೇಲಿಗೆ ಬರುವಂತೆ ಸೂಚಿಸಲಾಗಿದೆ.
3 ದಿನಗಳ ಕ್ವಾರಂಟೈನ್ ಮುಗಿಸಿದ ಬಳಿಕ ಬುಧವಾರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾಕ್ಕೆ ವಿಮಾನ ಏರಲಿದೆ. ಇತ್ತೀಚೆಗಷ್ಟೇ ಮುಗಿದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಪಾಂಚಾಲ್ ಭಾರತ “ಎ’ ತಂಡವನ್ನು ಮುನ್ನಡೆಸಿದ್ದರು. ಬ್ಯಾಟಿಂಗ್ನಲ್ಲೂ ಮಿಂಚಿದ್ದರು.
ಇದನ್ನೂ ಓದಿ : ಪಬ್ನಲ್ಲಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.