![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 18, 2021, 2:40 PM IST
ಪಣಜಿ: ಗುಜರಾತ್, ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಮಾಡಲಾಗಿದ್ದರೂ ಕೂಡ ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾಯಿಸುವ ವಿಚಾರವಿಲ್ಲ.
ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಗೋವಾ ಬಿಜೆಪಿ ಪ್ರದೇಶಾಧ್ಯಕ್ಷ ಸದಾನಂದ ಶೇಟ್ ತಾನಾವಡೆ ನುಡಿದರು.
ಮಾಪ್ಸಾದಲ್ಲಿ ಆಯೋಜಿಸಿದ್ದ ಸೇವಾ ಔರ್ ಸಮರ್ಪಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಬಿಜೆಪಿಯಲ್ಲಿ ಚುನಾವಣಾ ಉಮೇದುವಾರರ ಆಯ್ಕೆ ಸಂದರ್ಭದಲ್ಲಿ ಮಂಡಳ ಸಮೀತಿಯ ಮೂಲಕವೇ ಆಯ್ಕೆ ನಡೆಯುತ್ತದೆ, ಕೇಂದ್ರ ಸಮೀತಿ ಇದಕ್ಕೆ ಸಮ್ಮತಿ ಸೂಚಿಸುತ್ತದೆ. ಇದರಿಂದಾಗಿ ಉಮೇದುವಾರರಿಗೆ ಸಂಬಂಧಿಸಿದಂತೆ ಸೂಕ್ತ ಸಂದರ್ಭದಲ್ಲಿ ಕೇಂದ್ರ ಸಮೀತಿಯು ನಿರ್ಣಯ ತೆಗೆದುಕೊಳ್ಳಲಿದೆ ಎಂದು ಸದಾನಂದ ತಾನಾವಡೆ ನುಡಿದರು.
ಇದನ್ನೂ ಓದಿ :ನದಿಗೆ ಹಾರಿದ ಯುವಕ : ರಕ್ಷಣೆಗೆ ಬಾರದ ಇಲಾಖೆ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.