Sirsi: ಡಿ.ಕೆ.ಸುರೇಶ್ ಸೋಲಿನಿಂದ ನೋವಾಗಿದ್ದು ಹೆಬ್ಬಾರರಿಗೆ! ಸದಾನಂದ ಭಟ್ಟ ವ್ಯಂಗ್ಯ
Team Udayavani, Jun 11, 2024, 12:54 PM IST
ಶಿರಸಿ: ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ತಾಂತ್ರಿಕವಾಗಿ ಬಿಜೆಪಿ ಜೊತೆ ಇದ್ದಾರೆ. ಅವರಿಗೆ ಡಿ.ಕೆ.ಸುರೇಶ್ ಅವರ ಸೋಲಿಗೆ ಅತಿ ಹೆಚ್ಚು ನೋವಾಗುತ್ತದೆ ಎಂದು ಬಿಜೆಪಿ ವಕ್ತಾರ ಸದಾನಂದ ಭಟ್ಟ ಟಾಂಗ್ ನೀಡಿದರು.
ಬಿಜೆಪಿಗೆ ಲೆಕ್ಕಕ್ಕೆ ಮೂರು ಶಾಸಕರಾದರೂ ಯಲ್ಲಾಪುರದವರು ಯಾವ ಸಹಕಾರ ನೀಡಿಲ್ಲ. ಕ್ಷೇತ್ರದ ವಿಠಲ ಹಲಗೇಕರ ಹಾಗೂ ದಿನಕರ ಶೆಟ್ಟಿ ಮಾತ್ರ ಶಾಸಕರು. ಹೆಬ್ಬಾರರು ತಾಂತ್ರಿಕವಾಗಿ ಇದ್ದಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ, ಶಾಸಕ ಶಿವರಾಮ ಹೆಬ್ಬಾರ್ ಅವರು ಸೇರಿದಂತೆ ಯಾರು ಕೆಲಸ ಮಾಡಿಲ್ಲ ಎಂಬ ವರದಿ ಪಕ್ಷದ ವರಿಷ್ಠರಿಗೆ ಜಿಲ್ಲಾ ಘಟಕ ನೀಡಲಿದೆ ಎಂದೂ ಹೇಳಿದರು.
ಸಹಕಾರ ಪ್ರಕೋಷ್ಠ ಆರ್.ವಿ.ಹೆಗಡೆ, ಗ್ರಾಮೀಣ ಅಧ್ಯಕ್ಷೆ ಉಷಾ ಹೆಗಡೆ, ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ, ಸಾಮಾಜಿಕ ಜಾಲತಾಣದ ರವಿಚಂದ್ರ ಶೆಟ್ಟಿ ಇತರರು ಇದ್ದರು.
ಇದನ್ನೂ ಓದಿ: ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.