Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

ಕರಾವಳಿ ಜಿಲ್ಲೆಯ ವಿವಿಧೆಡೆ ಸಿಬಂದಿ ಕೊರತೆ, ಸರ್ವರ್‌ ಸಮಸ್ಯೆ ಪ್ರಮುಖ ಕಾರಣ

Team Udayavani, Sep 18, 2024, 6:48 AM IST

Cylinder

ಉಡುಪಿ: ಕರಾವಳಿ ಜಿಲ್ಲೆಯ ವಿವಿಧೆಡೆ ಗೃಹಬಳಕೆಯ ಗ್ಯಾಸ್‌ ಪೂರೈಕೆಯಲ್ಲಿ ಕೆಲವು ದಿನಗಳಿಂದ ವ್ಯತ್ಯಯ ಉಂಟಾಗುತ್ತಿದೆ. ಎಚ್‌ಪಿಸಿಎಲ್‌, ಬಿಪಿಸಿಎಲ್‌ನಲ್ಲಿ ಸಿಬಂದಿ ಕೊರತೆ ಹಾಗೂ ಸರ್ವರ್‌ ಸಮಸ್ಯೆಯಿಂದ ಈ ಸಮಸ್ಯೆ ಕಂಡು ಬಂದಿದ್ದು, ಇದರಿಂದಾಗಿ ಉಡುಪಿ, ದ.ಕ., ಕೊಡಗು, ಶಿವಮೊಗ್ಗ ಹಾಗೂ ಕೇರಳದ 4 ಜಿಲ್ಲೆಗಳಲ್ಲಿ ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಿದೆ.

ಕೇಂದ್ರ ಕಚೇರಿಯಲ್ಲಿ ಗ್ಯಾಸ್‌ ಪೂರೈಕೆ 1 ದಿನ ವಿಳಂಬವಾದರೆ 100ರಿಂದ 150 ಟ್ರಕ್‌ಗಳ ಓಡಾಟದಲ್ಲಿ ವ್ಯತ್ಯಯವಾಗುತ್ತದೆ. ಬುಕಿಂಗ್‌ ಮಾಡಿದವರು 10ರಿಂದ 20 ದಿನಗಳಷ್ಟು ಕಾಲ ಕಾಯುವ ಸ್ಥಿತಿಯೂ ಎದುರಾಗಿದೆ. ಈ ನಡುವೆ ಬುಕಿಂಗ್‌ ಮಾಡುವಾಗ ಪುಸ್ತಕ ಸಂಖ್ಯೆ ಸಹಿತ ಹಲವರು ವಿವರಗಳನ್ನು ನೀಡಬೇಕಿರುವ ಕಾರಣ ಕೆಲವೊಂದು ಬಾರಿ ತಾಂತ್ರಿಕ ಸಮಸ್ಯೆಗಳು ಗ್ರಾಹಕರಿಗೆ ಎದುರಾಗುತ್ತಿವೆ. ಇದನ್ನು ಸರಿದೂಗಿಸಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂಬುದು ಪೂರೈಕೆದಾರರ ಅನಿಸಿಕೆ.

ವಾರದ ಹಿಂದೆ ಹೆಚ್ಚಿನ ಕಡೆಗಳಲ್ಲಿ ಈ ಸಮಸ್ಯೆ ಎದುರಾಗಿತ್ತು. ಈಗ ಹಂತಹಂತವಾಗಿ ಈ ಸಮಸ್ಯೆಯನ್ನು ನೀಗಿಸಲಾಗಿದೆ ಎನ್ನುತ್ತಾರೆ ಪೂರೈಕೆದಾರರಾದ ರಾಹುಲ್‌. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುತ್ತಿರುವ ಕಾರಣ ಇದರ ಪೂರೈಕೆಯಲ್ಲಿ ಇದುವರೆಗೂ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.

ಒಟಿಪಿ ಕಡ್ಡಾಯ
ಪೈಲಟ್‌ ಯೋಜನೆಯಾಗಿ ಒಟಿಪಿ ಕಡ್ಡಾಯಗೊಳಿಸುವುದನ್ನು ಜಾರಿ ಮಾಡುತ್ತಿದ್ದೇವೆ. ಪಾರದರ್ಶಕತೆಗಾಗಿ ಹಾಗೂ ಸಿಲಿಂಡರ್‌ ಪೂರೈಕೆಯ ದೃಢೀಕರಣಕ್ಕಾಗಿ ಗ್ರಾಹಕರ ಮೊಬೈಲ್‌ ಸಂಖ್ಯೆಗೆ ಬರುವ ಒಟಿಪಿ ನಂಬರ್‌ ಅನ್ನು ಡೆಲಿವರಿ ಸಿಬಂದಿಗೆ ಕೊಡುವುದು ಕಡ್ಡಾಯವಾಗಿದೆ. ಗ್ರಾಹಕರು ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಬೇಕಾದಲ್ಲಿ ತಮ್ಮ ಏಜೆನ್ಸಿಗೆ ಗ್ಯಾಸ್‌ ಪಾಸ್‌ಬುಕ್‌ನೊಂದಿಗೆ ತೆರಳಿ ಬದಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಎಚ್‌ಪಿ ಗ್ಯಾಸ್‌ ಏಜೆಂಟ್‌ ರಾಘವೇಂದ್ರ ಆಚಾರ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.