![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2021, 4:23 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ(ಏಪ್ರಿಲ್ 28) 790ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಬೆಡ್ ಸಿಗದೆ ಕೋವಿಡ್ ರೋಗಿ ಸಾವು : ದೊಣ್ಣೆ ಹಿಡಿದು ವೈದ್ಯರ ಮೇಲೆ ಹಲ್ಲೆ : ವಿಡಿಯೋ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 789. 70 ಅಂಕಗಳಷ್ಟು ಏರಿಕೆಯೊಂದಿಗೆ 49, 733. 84ಅಂಕಗಳೊಂದಿಗೆ ದಿನದ ವಹಿವಾಟು ಅಂತ್ಯಕಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 211,50 ಅಂಕಗಳ ಏರಿಕೆಯೊಂದಿಗೆ 14,864.55ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಬಜಾಜ್ ಫೈನಾನ್ಸ್, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್, ಎಸ್ ಬಿಐ, ಬಜಾಜ್ ಆಟೋ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ನೆಸ್ಲಿ ಇಂಡಿಯಾ, ಎಚ್ ಸಿಎಲ್ ಟೆಕ್, ಎಲ್ ಆ್ಯಂಡ್ ಟಿ, ಡಾ.ರೆಡ್ಡೀಸ್ ಮತ್ತು ಟಿಸಿಎಸ್ ಷೇರುಗಳು ನಷ್ಟ ಕಂಡಿವೆ. ಬ್ಯಾಂಕಿಂಗ್ ಮತ್ತು ಆಟೋ ಷೇರುಗಳ ಖರೀದಿ ಹೆಚ್ಚಳವಾದ ಪರಿಣಾಮ ಸೆನ್ಸೆಕ್ಸ್ ಏರಿಕೆಗೆ ಕಾರಣವಾಗಿದೆ ಎಂದು ಷೇರುಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.