![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 12, 2021, 11:52 PM IST
ಹೊಸದಿಲ್ಲಿ: ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ.
ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ.
ಚೋಪ್ರಾ ತಂಡ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಕೃಣಾಲ್ ಪಾಂಡ್ಯ, ಯಜುವೇಂದ್ರ ಚಹಲ್, ದೀಪಕ್ ಚಹರ್, ಭುವನೇಶ್ವರ್ , ನವದೀಪ್ ಸೈನಿ, ಟಿ. ನಟರಾಜನ್, ರಾಹುಲ್ ಚಹರ್, ವರುಣ್ ಚಕ್ರವರ್ತಿ, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಪ್ರಸಿದ್ಧ್ ಕೃಷ್ಣ.
ಇದನ್ನೂ ಓದಿ : ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ : ಅರೋಗ್ಯ ಇಲಾಖೆ
ಲಂಕಾ ಪ್ರವಾಸಕ್ಕೆ ಅಯ್ಯರ್ ಇಲ್ಲ?
ಮುಂಬಯಿ: ಜುಲೈಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತೀಯ ಕ್ರಿಕೆಟ್ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವುದು ಅನುಮಾನ. ಆಗ ಅವರು ಭುಜದ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಇಲ್ಲದಿರುವುದೇ ಇದಕ್ಕೆ ಕಾರಣ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಗೈರಲ್ಲಿ ಶ್ರೇಯಸ್ ಅಯ್ಯರ್ಗೆ ಭಾರತ ತಂಡದ ನಾಯಕತ್ವ ಒಲಿಯುವ ಸಾಧ್ಯತೆ ಇತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.