![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Apr 19, 2022, 9:49 PM IST
ಗಂಗಾವತಿ: ತಾಲೂಕಿನ ಮುಕ್ಕುಂಪಿ ಗ್ರಾಮದ ನಿವಾಸಿ ಹಾಗೂ ಕೊಪ್ಪಳ ತಾಲ್ಲೂಕಿನ ಶಿವಪುರ ಗ್ರಾ.ಪಂ ಕಾರ್ಯದರ್ಶಿ ಮನೋಜ್ ಕುಮಾರ್ (27) ಇವರು ಮುಕ್ಕುಂಪಿ ಗ್ರಾಮದ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ .
ಸೋಮವಾರ ಸೂಪರ್ ಗ್ರಾ.ಪಂನಲ್ಲಿ ಕೆಲಸ ನಿರ್ವಹಿಸಿ ಸಂಜೆ ಸ್ವಂತ ಗ್ರಾಮವಾದ ಮುಕ್ಕುಂಪಿ ಗೆ ಆಗಮಿಸಿ ಮನೆಯಿಂದ ಹೊಲಕ್ಕೆ ಹೋಗಿ ಮರಳಿ ಬಾರದೇ ಇದ್ದ ಕಾರಣ, ಮನೆಯವರು ತೋಟದ ಮನೆಯಲ್ಲಿ ಹೋಗಿ ನೋಡಿದಾಗ ಮನೋಜ್ ಕುಮಾರ್ ನೇಣು ಹಾಕಿಕೊಂಡ ದೃಶ್ಯ ಕಂಡುಬಂದಿದೆ.
ತನಿಖೆ ನಡೆಸಿ ಈ ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ಪತ್ತೆ ಮಾಡುವಂತೆ ಕುಟುಂಬವರ್ಗದವರು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ .
ಇದನ್ನೂ ಓದಿ : ಬಂಡೀಪುರ ಸಂರಕ್ಷಿತ ಪ್ರದೇಶದಲ್ಲಿ ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ!
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.