
BSY ಗೆ ಕೇಂದ್ರದಿಂದ ಪರಿಹಾರ ತರಲು ಆಗಲಿಲ್ಲ, ಇನ್ನು ಬೊಮ್ಮಾಯಿ ತರುವರೇ ? : ಸಿದ್ದು ಲೇವಡಿ
Team Udayavani, Jul 31, 2021, 11:25 AM IST

ಮೈಸೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಯಲ್ಲೇ ಕೇಂದ್ರದಿಂದ ಪರಿಹಾರ ತರಲು ಆಗಲಿಲ್ಲ, ಇನ್ನು ಬಸವರಾಜ ಬೊಮ್ಮಾಯಿ ತರುವರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೊರೋನ ಮೂರನೇ ಅಲೆ ಭೀತಿ ಶುರುವಾಗಿದೆ, ನೆರೆ ಹಾವಳಿ ಕೂಡ ಹೆಚ್ಚಾಗಿದೆ, ಇದನ್ನೆಲ್ಲಾ ಬೊಮ್ಮಾಯಿ ನಿಭಾಯಿಸುವ ವಿಶ್ವಾಸ ನಮಗಿಲ್ಲ ಎಂದಿದ್ದಾರೆ. ಆಯಾಯಾ ಜಿಲ್ಲೆಯ ಅಧಿಕಾರಿಗಳು ನೆರೆ ಹಾವಳಿಯನ್ನ ನಿಭಾಯಿಸುತ್ತಾರೆ. ಅವರನ್ನು ಸಿಎಂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡಬೇಕು ಎಂದರು.
ಏಕವ್ಯಕ್ತಿ ಸಂಪುಟದಿಂದ ಇವೆಲ್ಲವನ್ನ ನಿರ್ವಹಿಸಲು ಸಾಧ್ಯವಿಲ್ಲ, ಆದಷ್ಟು ಬೇಗ ಸಂಪುಟ ರಚನೆಯನ್ನೂ ಮಾಡಬೇಕು ಎಂದರು.
ಇದನ್ನೂ ಓದಿ :ಮಲೆನಾಡಿನಲ್ಲಿ ದನಗಳ್ಳರ ಹಾವಳಿ: ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಎಸ್ಕೇಪ್!
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.