Sri Lanka : ಮಾಜಿ ಕ್ರಿಕೆಟಿಗ ಧಮ್ಮಿಕ ನಿರೋಶನ್‌ ಹತ್ಯೆ


Team Udayavani, Jul 18, 2024, 1:02 AM IST

DHAMMIKA

ಕೊಲಂಬೊ: ಶ್ರೀಲಂಕಾದ ಅಂಡರ್‌-19 ಕ್ರಿಕೆಟ್‌ ತಂಡದ ಮಾಜಿ ನಾಯಕ, ವೇಗದ ಬೌಲರ್‌ ಧಮ್ಮಿಕ ನಿರೋಶನ್‌ (41 ವರ್ಷ) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಂಗಳವಾರ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಆಗ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು.

12-ಬೋರ್‌ ಬಂದೂಕಿನಲ್ಲಿ ಧಮ್ಮಿಕ ನಿರೋಶನ್‌ ಮೇಲೆ ಗುಂಡು ಹಾರಿಸಲಾಗಿದೆ. ಆದರೆ ಕಾರಣ ತಿಳಿದು ಬಂದಿಲ್ಲ. ಪೊಲೀಸ್‌ ತನಿಖೆ ನಡೆಯುತ್ತಿದೆ.

ಧಮ್ಮಿಕ ನಿರೋಶನ್‌ 2002ರಲ್ಲಿ ಅಂಡರ್‌-19 ತಂಡದ ನಾಯಕರಾಗಿದ್ದಾಗ ಏಂಜೆಲೊ ಮ್ಯಾಥ್ಯೂಸ್‌, ಪರ್ವೇಜ್‌ ಮಹರೂಫ್, ಉಪುಲ್‌ ತರಂಗ ಮೊದಲಾದ ಶ್ರೀಲಂಕಾದ ಸ್ಟಾರ್‌ ಕ್ರಿಕೆಟಿಗರು ಆಡಿದ್ದರು. ನಿರೋಶನ್‌ 2004ರಲ್ಲಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದರು.

ಟಾಪ್ ನ್ಯೂಸ್

Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

Fraud Case ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

balaparadha

Juvenile delinquency: ರಾಜ್ಯದಲ್ಲಿ ಬಾಲಾಪರಾಧ ಪ್ರಕರಣ ಹೆಚ್ಚಳ!

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

paPadubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Padubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

1-aaallll

NEET ಪರೀಕ್ಷೆ ಗೆದ್ದು ಸಾಧಿಸಿದ ದಿಲ್ಲಿ ಸಮೋಸಾ ಮಾರಾಟಗಾರ

ದರ್ಶನ್‌ಗೆ ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ವಿವರಣೆ ಕೇಳಿ ನೋಟಿಸ್‌ ಕಳುಹಿಸಿದ ಸರಕಾರ

Actor Darshan ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ವಿವರಣೆ ಕೇಳಿ ನೋಟಿಸ್‌ ಕಳುಹಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaannn

Paralympics;ನಿರಾಶ್ರಿತ ತಂಡದ ಪರ ಮೊದಲ ಪದಕ ಗೆದ್ದ ಅಫ್ಘಾನ್‌ ಕ್ರೀಡಾಪಟು

1-aa-MT

Maharaja Trophy ಕ್ರಿಕೆಟ್‌: ಬೆಂಗಳೂರು ಫೈನಲ್‌ಗೆ

1-fff

U-20 ಹೈಜಂಪ್‌:ಪೂಜಾ ರಾಷ್ಟ್ರೀಯ ದಾಖಲೆ

1-aaaaaaa

US Open-2024; ಮೂರನೇ ಸುತ್ತಿಗೆ ಸಿನ್ನರ್‌, ಸ್ವಿಯಾಟೆಕ್‌: ಅಲ್ಕರಾಜ್‌ಗೆ ಸೋಲಿನ ಆಘಾತ

1-atki

Lord’s Test: ಎಂಟನೇ ಕ್ರಮಾಂಕದಲ್ಲಿ ಆಡಲಿಳಿದು ಅಟ್ಕಿನ್ಸನ್‌ ಶತಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

Fraud Case ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

balaparadha

Juvenile delinquency: ರಾಜ್ಯದಲ್ಲಿ ಬಾಲಾಪರಾಧ ಪ್ರಕರಣ ಹೆಚ್ಚಳ!

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

paPadubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Padubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.