‘ಮಳೆ-ಬೆಳೆ ಸಂಪಾಯಿತಲೇ ಪರಾಕ್‌’ : ಶ್ರೀ ಮೈಲಾರಲಿಂಗ ಸ್ವಾಮಿ ಕಾರ್ಣಿಕೋತ್ಸವ

ದೈವವಾಣಿ ನುಡಿದು ಕೆಳಗಿಳಿದ ಗೊರವಯ್ಯ

Team Udayavani, Feb 19, 2022, 3:39 PM IST

“ಮಳೆ-ಬೆಳೆ ಸಂಪಾಯಿತಲೇ ಪರಾಕ್‌’ : ದೈವವಾಣಿ ನುಡಿದು ಕೆಳಗಿಳಿದ ಗೊರವಯ

ಹೂವಿನಹಡಗಲಿ : ಐತಿಹಾಸಿಕ ಶ್ರೀ ಮೈಲಾರಲಿಂಗ ಸ್ವಾಮಿ ಕಾರ್ಣಿಕೋತ್ಸವ “ಮಳೆ ಬೆಳೆ ಸಂಪಾಯಿತಲೇ ಪರಾಕ್‌’ ಎನ್ನುವ ದೈವವಾಣಿಯನ್ನು ಶ್ರೀ ಕಾರ್ಣಿಕದ ಗೊರವಯ್ಯ
ರಾಮಣ್ಣನು ನುಡಿದನು.

ಪ್ರತಿ ವರ್ಷದ ಧಾರ್ಮಿಕ ಸಂಪ್ರದಾಯದಂತೆ ಬೆಳಗ್ಗೆ ಕಾರ್ಣಿಕ ನುಡಿ ನಿಮಿತ್ತವಾಗಿ ದೇವಸ್ಥಾನದಲ್ಲಿ ಅನೇಕ ಧಾರ್ಮಿಕ ವಿಧಿವಿಧಾನಗಳ ಮೂಲಕವಾಗಿ ಪೂಜೆ ಸಲ್ಲಿಸಲಾಯಿತು. ವಂಶಪಾರಂಪರ್ಯ ಧಾರ್ಮಿಕ ಗುರುಗಳಾದ ಶ್ರೀಗುರು ವೆಂಕಪ್ಪಯ್ಯ ಒಡೆಯರ ಸಂಜೆ ಸುಮಾರು 4.30ಕ್ಕೆ ಪಲ್ಲಕ್ಕಿಯಲ್ಲಿ ಶ್ರೀ ಮೈಲಾರಲಿಂಗಸ್ವಾಮಿ ದೇವರನ್ನು ಪ್ರತಿಷ್ಠಾಪನೆ ಮಾಡಿಕೊಂಡು ಕುದುರೆ ಮೂಲಕವಾಗಿ ಮೆರವಣಿಗೆಯಲ್ಲಿ ಡೆಂಕನ ಮರಡಿಗೆ ಬಂದರು. ಡೆಂಕನ ಮರಡಿಯಲ್ಲಿ ಈಗಾಗಲೇ ಕಾರ್ಣಿಕ ನುಡಿಗೆ ಸಿದ್ಧಗೊಂಡಿರುವ ಸ್ಥಳಕ್ಕೆ ಧಾವಿಸಿ ಕಾರ್ಣಿಕ
ನುಡಿಯುವ ಗೊರವಯ್ಯನಿಗೆ ಆಶೀರ್ವಾದ ಮಾಡುವ ಮೂಲಕವಾಗಿ ಐತಿಹಾಸಿಕ ಕಾರ್ಣಿಕ ನುಡಿ ನುಡಿಯಲು ಕಾರ್ಣಿಕದ ಗೊರವಯ್ಯ ನೆರೆದಿದ್ದ ಭಕ್ತ ಸಮೂಹ ನೋಡ ನೋಡುತ್ತಿದ್ದಂತೆ ಕಬ್ಬಿಣದ ಬಿಲ್ಲನ್ನು ಏರಿ ಸದ್ದಲೇ ಎನ್ನುವ ಆದೇಶವನ್ನು ಭಕ್ತ ಸಮೂಹಕ್ಕೆ ನೀಡಿ ತದೇಕ ಚಿತ್ತದಿಂದ ಅಕಾಶವನ್ನು ವೀಕ್ಷಣೆ ಮಾಡಿದನು. ನಂತರದಲ್ಲಿ ಮಳೆ-ಬೆಳೆ ಸಂಪಾಯಿತಲೇ ಪರಾಕ್‌ ಎನ್ನುವ ದೈವವಾಣಿಯನ್ನು ನುಡಿದ ಭುವಿಗೆ ಧುಮುಕಿದನು. ಕನಕ ಗುರುಪೀಠದ ಶ್ರೀಗಳಾದ ನಿರಂಜನಾನಂದ ಪುರಿ ಮಹಾಸ್ವಾಮೀಜಿ, ಇಟಗಿ ಮಠದ ಶ್ರಿಗಳು, ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌, ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌, ಜಿಲ್ಲಾಮಟ್ಟದ ಅಧಿಕಾರಿಗಳು, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಯು.ಎಚ್‌. ಪ್ರಕಾಶ್‌ ರಾವ್‌ ಒಳಗೊಂಡಂತೆ ತಾಲೂಕುಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರುಗಳು ಹಾಜರಿದ್ದರು.

ಇದನ್ನೂ ಓದಿ : ಸಾಗರ: ಕಾರಿನ ಮೇಲೆ ಬಿದ್ದ ಬೃಹತ್ ಮರದ ರೆಂಬೆ; ಚಾಲಕ ಪಾರು

ಕಾರ್ಣಿಕದ ಲೆಕ್ಕಾಚಾರ
“ಮಳೆ-ಬೆಳೆ ಸಂಪಾಯಿತಲೇ ಪರಾಕ್‌’ ನುಡಿಯನ್ನು ಹೇಳುವ ಮೂಲಕವಾಗಿ ನಾಡಿನ ದೇಶದ ಮನುಕುಲಕ್ಕೆ ಸಂತೋಷ ಹೆಚ್ಚಾಗಲಿದ್ದು ರೈತಾಪಿ ವರ್ಗಕ್ಕೆ ಹಸನಾದ ದಿನಗಳು ಬರುತ್ತವೆ. ರೈತರು ಸಂಕಷ್ಟದಿಂದ ಪಾರಾಗುತ್ತಾರೆ. ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಗಳಿಂದ ದೂರವಿರುತ್ತಾನೆ ಎನ್ನುವ ಲೆಕ್ಕಾಚಾರವನ್ನು ಜನತೆ ಹಾಕಿಕೊಂಡು ತಮ್ಮದೇ ಆದ ಲೆಕ್ಕಾಚಾರದಲ್ಲಿ ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಿದರು.

ನಿಯಮ ಸಡಿಲಿಕೆ
ಕೊರೊನಾ ಹಿನ್ನೆಲೆಯಲ್ಲಿ ಜಾರಿ ಮಾಡಿದ್ದ ನಿಯಮವನ್ನು ಕೊನೆ ದಿನದಲ್ಲಿ ಸಡಿಲಿಕೆ ಮಾಡಿ ಜಾತ್ರೆಗೆ ಬರುವ ಭಕ್ತರಿಗೆ ಶ್ರೀ ಮೈಲಾರಲಿಂಗ ಸ್ವಾಮಿ ದರ್ಶನ ಪಡೆಯಲು ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. ಹೊರಗಿನ ಭಕ್ತರಿಗೆ ನಿಷೇಧ ಕೊರೊನಾ ನಿಯಮವಿದ್ದರೂರು ಭಕ್ತರು ಜಾಸತ್ರೆಗೆ ಬರುವುದರಲ್ಲಿ ಹಿಂದೆ ಬàಳಲಿಲ್ಲ ಸುಮಾರು 4-5 ಲಕ್ಷ ಜನ ಸಂಕ್ಯೆ ಭಕ್ತರು ಜಾತ್ರೆಗೆ ಆಗಮಿಸಿರುವುದು ಕಂಡು ಬಂದಿತು. ಕ್ಷೇತ್ರದ ಹೊರಗಡೆಯಿಮದಲೇ ಬ್ಯಾರಿಕೇಡ್‌ ಹಾಕಿದ್ದರೂ ಸಹ ಭಕ್ತರು ಕಿಮೀಗಟ್ಟಲೆ ನಡೆದುಕೊಂಡು ಬಂದರು.

ಟಾಪ್ ನ್ಯೂಸ್

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.