373 ಶಾಲೆಗಳಲ್ಲಿ ಆಂಗ್ಲ ತರಗತಿ ಆರಂಭಕ್ಕೆ ಅಸ್ತು; 2ನೇ ಹಂತದ ತರಗತಿ ಆರಂಭಕ್ಕೆ ಅಂಗೀಕಾರ


Team Udayavani, Sep 9, 2024, 7:10 AM IST

373 ಶಾಲೆಗಳಲ್ಲಿ ಆಂಗ್ಲ ತರಗತಿ ಆರಂಭಕ್ಕೆ ಅಸ್ತು; 2ನೇ ಹಂತದ ತರಗತಿ ಆರಂಭಕ್ಕೆ ಅಂಗೀಕಾರ

ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವಂತೆ ಆದೇಶ ಹೊರಡಿಸಿದೆ.

2024-25ರ ಶೈಕ್ಷಣಿಕ ಸಾಲಿನಲ್ಲಿ 1,419 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮೊದಲ ಹಂತದಲ್ಲಿ ಅನುಮತಿ ನೀಡಿದ್ದ ಸರಕಾರವು ಈಗ 2ನೇ ಹಂತದಲ್ಲಿ 373 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಅನು ಮೋದನೆ ನೀಡಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಸರಕಾರ ಮಂಡಿಸಿದ ಆಯವ್ಯಯದಲ್ಲಿ ರಾಜ್ಯಾದ್ಯಂತ 2 ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದ್ದರು. ಆದರಂತೆ ಮೊದಲ ಹಂತದಲ್ಲಿ 1,419 ಹಾಗೂ 2ನೇ ಹಂತದಲ್ಲಿ 372 ಶಾಲೆ ಗಳ ಸಹಿತ ಈಗ ಒಟ್ಟು 1,791 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳು ನಡೆಸಲು ಅನುಮತಿ ನೀಡಿದಂತಾಗಿದೆ. ಆಂಗ್ಲ ಮಾಧ್ಯಮ ತರಗತಿ ಗಳನ್ನು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಪ್ರಾರಂಭಿಸಲು ಆದೇಶಿಸಿದೆ.

ಕರಾವಳಿಯಲ್ಲಿ ಎಷ್ಟು?
ದಕ್ಷಿಣ ಕನ್ನಡ-08
ಉಡುಪಿ-01

 

ಟಾಪ್ ನ್ಯೂಸ್

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

Pan-Adhar

Scheme: ದಂಡ ಸಹಿತ ಪಾನ್‌-ಆಧಾರ್‌ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

ಕಲ್ಲೇಶ್‌, E.D., arrest: Officer, Kallesh, anticipatory bail, ಇ.ಡಿ., ಬಂಧನ, ನಿರೀಕ್ಷಣಾ ಜಾಮೀನು, ಅಧಿಕಾರಿ, ಕಲ್ಲೇಶ್‌

ED ಬಂಧನ ಭೀತಿ:ನಿರೀಕ್ಷಣಾ ಜಾಮೀನು ಕೋರಿದ ಅಧಿಕಾರಿ ಕಲ್ಲೇಶ್‌-ವಿಚಾರಣೆ ಇಂದಿಗೆ ಮುಂದೂಡಿಕೆ

GOVTCM ಆರ್ಥಿಕ ಸಲಹೆಗಾರರ ಕೊಠಡಿ ನವೀಕರಣಕ್ಕೆ 15 ಲಕ್ಷ ರೂ.

CM ಆರ್ಥಿಕ ಸಲಹೆಗಾರರ ಕೊಠಡಿ ನವೀಕರಣಕ್ಕೆ 15 ಲಕ್ಷ ರೂ.

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

Pan-Adhar

Scheme: ದಂಡ ಸಹಿತ ಪಾನ್‌-ಆಧಾರ್‌ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.