Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ
Team Udayavani, Sep 13, 2024, 1:54 AM IST
ಅರಂತೋಡು: ಆಲೆಟ್ಟಿ ಗ್ರಾಮದ ವಿವಿಧ ಕಡೆಗಳಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿ ನಡೆಸುತ್ತಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಈ ಪ್ರದೇಶಕ್ಕೆ ಸುಳ್ಯ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಗುರುವಾರ ಭೇಟಿ ನೀಡಿದ್ದರು.
ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಡು ಕಳಗಿ ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲವು ದಿನಗಳಿಂದ ಸುಮಾರು 6ರಿಂದ 8 ಆನೆಗಳು ರಾತ್ರಿ ಸಮಯದಲ್ಲಿ ಬಂದು ಬಾಳೆ ತೆಂಗು ಅಡಿಕೆ ಕೃಷಿ ಯನ್ನು ನಾಶಮಾಡಿವೆ. ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಮಾಡುತ್ತಿದ್ದು, ಆಗಿರುವ ಕೃಷಿ ನಾಶಕ್ಕೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ತಿಳಿಸಿದರು. ಶಾಶ್ವತ ಪರಿಹಾರ ಕಂಡುಕೊಳ್ಳಲು ಸೋಲಾರ್ಬೇಲಿ ಅಳವಡಿಸುವ ಚಿಂತನೆ ಇದೆ ಎಂದು ಅಧಿಕಾರಿ ವೆಂಕಟೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.